Ad image

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದ್ರು ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ

ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಕಂಡು ಕೇಳರಿಯದ ರೀತಿ ಮಳೆ ಬೀಳುತ್ತಿದ್ದರೂ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿಸಿ ಪಾಟೀಲ್ ಕಿಡಿಕಾರಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲೂ ಮಳೆ ಜಾಸ್ತಿ ಬಂದಿತ್ತು. ಮಳೆಗೆ ಹೆಸರು ಬೆಳೆ, ಮೆಕ್ಕೆಜೋಳ ನಾಶವಾಗಿದೆ. ತಹಶೀಲ್ದಾರರಿಗೆ ಲಿಮಿಟ್ ಏರಿಯಾ ಸರ್ವೇ ಮಾಡಿ ಅಂತ ಸರ್ಕಾರದಿಂದ ಸೂಚನೆ ಬಂದಿದೆ ಅಂತ ಹೇಳಲಾಗ್ತಿದೆ. ಸರ್ಕಾರ ಹೀಗೆ ಮಾಡಬಾರದು. ಎಲ್ಲಿ ಮಳೆ ಹಾನಿಯಾಗಿದೆ ಅಲ್ಲಿ ಸರ್ವೆ ಮಾಡಬೇಕು ಎಂದು…

Team SanjeMugilu

ಪರಮೇಶ್ವರ್​ ಮನೆಯಲ್ಲಿ ಬ್ರೇಕ್ ​ಫಾಸ್ಟ್​ ಪಾರ್ಟ್​-3?

ಬೆಂಗಳೂರು: ನಾಯಕತ್ವ ಬದಲಾವಣೆ, ಕುರ್ಚಿ ಕಾದಾಟಕ್ಕೆ ಬ್ರೇಕ್​ ಹಾಕಲು ಹೈಕಮಾಂಡ್​​ನಿಂದ ಕರೆ ಬರ್ತಿದ್ದಂತೆ ಸಿಎಂ-ಡಿಸಿಎಂ ಫುಲ್ ಅಲರ್ಟ್ ಆಗಿದ್ದಾರೆ. ಒಬ್ಬರ ಮನೆಗೆ ಒಬ್ಬರು ಭೇಟಿ ಕೊಟ್ಟು ಬ್ರೇಕ್​ಫಾಸ್ಟ್ ಸವಿದು ಮಹತ್ವದ ಮಾತುಕತೆ ನಡೆಸಿ ಗೊಂದಲ-ಗದ್ದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡ್ತಿದ್ದಾರೆ. ಬ್ರೇಕ್​ಫಾಸ್ಟ್ ಮೀಟಿಂಗ್ ಬಗ್ಗೆ ಇತ್ತ ಗೃಹ ಸಚಿವ ಪರಮೇಶ್ವರ್ ಮಾತಾಡಿದ್ದು, ಇಬ್ಬರ ಉಪಹಾರ ಕೂಟಕ್ಕೂ ನನ್ನನ್ನ ಕರೆದಿಲ್ಲ. ನಾನೇ ಇಬ್ಬರನ್ನ ಕರೆದು ಬ್ರೇಕ್​ಫಾಸ್ಟ್ ಮೀಟಿಂಗ್ ಮಾಡ್ತೀನಿ ಎಂದಿದ್ದಾರೆ. ನನ್ನನ್ನ ಬ್ರೇಕ್​ಫಾಸ್ಟ್​ಗೆ ಕರೆದಿಲ್ಲ ರಾಜ್ಯ ಕಾಂಗ್ರೆಸ್​ನಲ್ಲಿ ಬ್ರೇಕ್​ಫಾಸ್ಟ್ ಮೀಟಿಂಗ್​ ಚರ್ಚೆ ಜೋರಾಗಿದೆ. ಈ ಬಗ್ಗೆ…

Team SanjeMugilu

ದೀಪಾವಳಿಗೆ ಬೆಳ್ಳಿ-ಬಂಗಾರ ಬಲು ಭಾರ – 10 ಗ್ರಾಂ ಚಿನ್ನ ಒಂದೂವರೆ ಲಕ್ಷಕ್ಕೆ ತಲುಪುತ್ತಾ?

ಬೆಂಗಳೂರು: ದೀಪಾವಳಿಗೂ ಮೊದಲೇ ಬೆಳ್ಳಿ-ಚಿನ್ನ ಪೈಪೋಟಿಗೆ ಬಿದ್ದಿದೆ. ಇತ್ತ ಚಿನ್ನ  ಬಿಟ್ಟು ಬೆಳ್ಳಿ ಕಡೆ ಮುಖ ಮಾಡಿದವರಿಗೂ ಬಿಗ್ ಶಾಕ್ ಆಗ್ತಿದೆ. ಬಂಗಾರದ ಜೊತೆಗೆ ಬೆಳ್ಳಿ ಬೆಲೆಯೂ ದಿಢೀರನೇ ಏರುತ್ತಿದೆ. ಹಾಗಿದ್ರೆ ಧನತ್ರಯೋದಶಿಗೆ ಚಿನ್ನ-ಬೆಳ್ಳಿ ಇನ್ನಷ್ಟು ಏರಿಕೆಯಾಗುತ್ತಾ? ಯಾವುದೇ ಹಬ್ಬ ಇರಲಿ ಹೊಸ ಬದುಕಿನ ಜೊತೆಗೆ ಚಿನ್ನ ಬೆಳ್ಳಿ ಖರೀದಿ ಮಾಡೋದು ವಾಡಿಕೆ. ಇನ್ನು ದೀಪಾವಳಿಯಲ್ಲಂತೂ ಚಿನ್ನ ಬೆಳ್ಳಿ ಖರೀದಿಯಲ್ಲಿ ಜನ ಮುಗಿ ಬಿದ್ದಿರುತ್ತಾರೆ. ಜನ ಸಾಮಾನ್ಯರಿಗೆ ಚಿನ್ನ-ಬೆಳ್ಳಿಯ ಮೇಲೆ ಸಾಕಷ್ಟು ವ್ಯಾಮೋಹವಿದೆ. ಹಬ್ಬ ಬಂದ್ರೆ ಸಾಕು ಚಿನ್ನ ಅಥವಾ ಬೆಳ್ಳಿ ಕೊಂಡರೇನೇ ಶುಭ…

Team SanjeMugilu
- Sponsored -
Ad imageAd image

ದೆಹಲಿ ಬ್ಲಾಸ್ಟ್ – ತುಮಕೂರಿನಲ್ಲಿ ಮಾಜಿ ಉಗ್ರ ಮುಜಾಹಿದ್ ವಿಚಾರಣೆ

ತುಮಕೂರು: ದೆಹಲಿ ಕಾರ್ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾಜಿ ಉಗ್ರನನ್ನು ವಿಚಾರಣೆ ಮಾಡಲಾಗಿದೆ. ದೆಹಲಿಯ…

Team SanjeMugilu

ಪಬ್​, ರೆಸ್ಟೋರೆಂಟ್​​ಗಳ ಮೇಲಷ್ಟೇ ಅಲ್ಲ ಪಿಜಿಗಳ ಮೇಲೂ ಪೊಲೀಸರ ಹದ್ದಿನ ಕಣ್ಣು! ಪಾರ್ಟಿಗೆ ರೂಲ್ಸ್ ಅಪ್ಲೈ

ಬೆಂಗಳೂರು: ಹೊಸ ವರ್ಷಕ್ಕೆ  ಇನ್ನೇನು ಕೆಲವು ದಿನಗಳು ಬಾಕಿ ಇದೆ. ಸಿಲಿಕಾನ್ ಸಿಟಿಯಲ್ಲಿ ನೂತನ ವರ್ಷವನ್ನ…

Team SanjeMugilu

ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ: ಎಬಿವಿಪಿ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರೋ ಉಪನ್ಯಾಸಕರ ಹುದ್ದೆ ಶೀಘ್ರ ನೇಮಕಾತಿ ಮಾಡಬೇಕು…

Team SanjeMugilu

ಕಬ್ಬು ಬೆಳೆಗಾರರ ದಿಕ್ಕು ತಪ್ಪಿಸೋ ಕ್ರಮ – ಸಿಎಂಗೆ ಪ್ರಹ್ಲಾದ್ ಜೋಶಿ ಖಡಕ್‌ ಪತ್ರ

ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ  ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರುವುದು ಸರಿಯಲ್ಲ.…

Team SanjeMugilu

ನಮ್ಮ ಮೆಟ್ರೋ ರೆಡ್ ಲೈನ್​ಗೆ ಇನ್ನೊಮ್ಮೆ ಡಿಪಿಆರ್ ಸಲ್ಲಿಕೆ; ಈ ಬಾರಿಯಾದ್ರು ಕೇಂದ್ರದಿಂದ ಸಿಗುತ್ತಾ ಗ್ರೀನ್ ಸಿಗ್ನಲ್

ಬೆಂಗಳೂರು: ಈ ಹಿಂದೆ ರಾಜ್ಯ ಸರ್ಕಾರ ಸರ್ಜಾಪುರ ಟು ಹೆಬ್ಬಾಳ ರೆಡ್ ಲೈನ್ ಯೋಜನೆಯನ್ನು ಕೇಂದ್ರ…

Team SanjeMugilu

ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್‌

ಓಸ್ಲೋ: ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ  ನಿರಾಸೆಯಾಗಿದೆ.…

Team SanjeMugilu

ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಕಡೆ ಲೋಕಾಯುಕ್ತ ರೈಡ್ ಮಾಡಿದ್ದು, ಬೆಳ್ಳಂಬೆಳಿಗ್ಗೆ…

Team SanjeMugilu

ನಟ, ರಾಜಕಾರಣಿ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ

ಚೆನ್ನೈ: ಕರೂರು ಕಾಲ್ತುಳಿತ ಸಂಭವಿಸಿದ ಕೆಲ ದಿನಗಳ ಬಳಿಕ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ…

Team SanjeMugilu
ಜಾಹೀರಾತು

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ-ಬಲಿದಾನ ಸದಾ ನಮಗೆ ಆದರ್ಶ: ಸಿದ್ದರಾಮಯ್ಯ

ಮೈಸೂರು: ಅ.2 ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ…

Team SanjeMugilu