Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ನ ಸಂಸ್ಥಾಪಕ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಬೆಂಗಳೂರಲ್ಲಿ ಉದ್ಯಮಿ ರಾಯ್ ಆತ್ಮಹತ್ಯೆ ರಾಷ್ಟ್ರಮಟ್ಟದ ಚರ್ಚೆ ಕಾರಣವಾಗಿದೆ. ಈ ಬೆಳವಣಿಗೆ ನಡುವೆ ರಾಯ್ ಸೂಸೈಡ್ ಕೇಸ್ ವಿಚಾರದಲ್ಲಿ ಕೇರಳ ಸಿಎಂ ಮಧ್ಯಪ್ರವೇಶ ಮಾಡಿದ್ದಾರೆ. ಪ್ರಕರಣ ಸಂಬಂಧ ಕೇಂದ್ರಕ್ಕೆ ಪತ್ರ ಕೂಡ ಬರೆದಿದ್ದಾರೆ. ನ್ಯಾಯಾಂಗ ತನಿಖೆ ಆಗ್ರಹಿಸಿ ಕೇರಳ ಸಿಎಂ ಪತ್ರ ಬೆಂಗಳೂರಿನಲ್ಲಿ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕೇಂದ್ರಕ್ಕೆ ಕೇರಳ ಸಿಎಂ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿ…
ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅಸಭ್ಯವಾಗಿ ಸನ್ನೆ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ಶುರುಮಾಡಿದ್ದಾರೆ. ಕಳೆದ ವಾರಾಂತ್ಯದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿಗೆ ದಿಢೀರ್ ಭೇಟಿ ನೀಡುವ ಮೂಲಕ ಇಲ್ಲಿನ ಸಿನಿಪ್ರಿಯರಲ್ಲಿ ಮತ್ತು ಪಾರ್ಟಿ ಪ್ರಿಯರಲ್ಲಿ ಸಂಚಲನ ಮೂಡಿಸಿದ್ರು. ಆದರೆ ಈ ವೇಳೆ ಮಧ್ಯದ ಬೆರಳು ತೋರಿಸಿ ಅಸಭ್ಯ ವರ್ತನೆ ತೋರಿಸಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಸಂಬಂಧ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಬ್ಬನ್ ಪಾರ್ಕ್…
ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.11) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರತಿದಿನ ದೊಡ್ಡ ಮಗಳನ್ನ ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನ ಕರೆದುಕೊಂಡು ಬರಲು ಶಾಲೆಗೆ ಹೋಗದ ಕಾರಣ ಶಾಲೆಯಿಂದ ಚಾಂದಿನಿ ಪತಿ ಕಿರಣ್ಗೆ ಫೋನ್…
ಬೆಂಗಳೂರಿನ ಯಲಹಂಕದಲ್ಲಿ ಇಡೀ ನಗರವನ್ನೇ ಬೆಚ್ಚಿ ಬೀಳಿಸುವಂತಹ ರಾಬರಿ ನಡೆದಿದೆ. ನಾಲ್ವರು ಆರೋಪಿಗಳು ಮನೆಯಲ್ಲಿ ಎಲ್ಲರೂ…
ಬೆಂಗಳೂರು: ಡಿ.ಕೆ.ಶಿವಕುಮಾರ್ಗೆ ಸ್ವಲ್ಪ ದಿನವಾದ್ರೂ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸ್ಥಾನ ಕೊಡಬೇಕು ಎಂದು ಡಿಕೆಶಿ ಪರ…
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಪಿಣರಾಯಿ ವಿಜಯನ್ ಅವರು ರಾಜಕೀಯ ಗಿಮಿಕ್ ಮಾಡುವುದು ಬೇಡ ಎಂದು ಡಿಸಿಎಂ…
ಬೆಂಗಳೂರು: ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ನಿರ್ದಿಷ್ಟ ಬ್ರ್ಯಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ‘ಜೀನೋಟಾಕ್ಸಿಕ್’ ಕೂಡಿದೆ ಎಂಬ…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಕಾರವಾರದಲ್ಲಿ ತೀವ್ರ ಚಳಿ ಅಲೆ ಎಚ್ಚರಿಕೆ ನೀಡಲಾಗಿದೆ.…
ಬೆಂಗಳೂರು : ಆದಾಯ ಮೀರಿ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಪ್ರತಿಷ್ಠಿತ ಪಿಇಎಸ್…
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು ಪ್ರತಿಭಟನೆಗಿಳಿದಿದ್ದಾರೆ. ಕಳೆದ…
ಬೆಂಗಳೂರು/ಬೆಳಗಾವಿ: ಮಸೀದಿಗಳಲ್ಲಿ ಕೂಗುವ ಆಜಾನ್ನಿಂದ ಶಬ್ದಮಾಲಿನ್ಯ ಆಗ್ತಿದೆ ಎಂಬ ವಿಚಾರ ವಿಧಾನ ಪರಿಷತ್ನಲ್ಲಿಂದು ಆಡಳಿತ-ವಿಪಕ್ಷಗಳ ನಡುವೆ…
ಮೈಸೂರು: ದನ ಮೇಯಿಸುವಾಗ ಹುಲಿ ದಾಳಿಯಿಂದಾಗಿ ರೈತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತನನ್ನು ನೋಡಲು…
ಗಾಜಾ: ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಇಸ್ರೇಲ್ ಉತ್ತರ ಗಾಜಾದ ಹಲವಾರು ಜಾಗಗಳನ್ನು ಗುರಿಯಾಗಿಸಿ ಇಸ್ರೇಲ್ ವಾಯು…
Sign in to your account
