Hot News
ಕನ್ನಡ ಸಂಜೆ ದಿನಪತ್ರಿಕೆ
ಚಿಕ್ಕಬಳ್ಳಾಪುರ: ಆಕೆ ಇನ್ನೂ 18 ವರ್ಷದ ಯುವತಿ, ಬಾಳಿ ಬದುಕಬೇಕಾದ ಆ ಯುವತಿ 18 ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡು ಇಹಲೋಕ ತ್ಯಜಿಸಿ ಸಾವಿನ ಮನೆ ಸೇರಿಕೊಂಡಿದ್ದಾಳೆ. ಆದ್ರೆ ಆತ್ಮಹತ್ಯೆ ಮಾಡಿಕೊಳ್ಳೋಕೆ ಮೇಲ್ನೋಟಕ್ಕೆ ಹೊಟ್ಟೆನೋವು ಕಾರಣ ಅಂತಿದ್ರೂ ಆಕೆಯ ನಡೆ ವರ್ತನೆ ಮಾತ್ರ ದೆವ್ವದ ಕಾಟ ಅನ್ನೋ ಅನುಮಾನವೂ ಪೋಷಕರಲ್ಲಿ ಮೂಡುವಂತೆ ಮಾಡಿದೆ. ಆಕೆ ಹೆಸರು ಶಾರದ ಅಂತ ಇನ್ನೂ 18 ವರ್ಷ. ಇನ್ನೂ ಹಲವು ವರ್ಷ ಬಾಳಿ ಬದುಕಬೇಕಾದ ಶಾರದಾ ತನ್ನ 18 ವಯಸ್ಸಿನಲ್ಲೇ ಸೂಸೈಡ್ ಮಾಡಿಕೊಂಡು ಜೀವ ಬಿಟ್ಟಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್ಪಿ ಸುಮನ್ ಡಿ ಪನ್ನೇಕರ್, ಎಸ್ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ 25 ಲಕ್ಷ ರೂ. ನಗದು…
ಚಿತ್ರದುರ್ಗ: ಮದುವೆ ಮಾಡಿಲ್ಲ ಎಂಬ ಕಾರಣಕ್ಕೆ ಹೆತ್ತ ತಂದೆಯನ್ನೇ ಪಾಪಿ ಮಗ ಹೊಡೆದು ಸಾಯಿಸಿದ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಡ ಗ್ರಾಮದಲ್ಲಿ ನಡೆದಿದೆ. ಸಣ್ಣ ನಿಂಗಪ್ಪ (65) ಭೀಕರವಾಗಿ ಹತ್ಯೆಯಾದ ವೃದ್ಧ. ಲಿಂಗರಾಜ್ (35) ತಂದೆಯ ಜೀವ ತೆಗೆದ ಪಾಪಿ ಮಗ. ಮದುವೆ ಮಾಡಿಕೊಟ್ಟಿಲ್ಲ ಎಂದು ಜಗಳ ಮಾಡ್ತಿದ್ದ ಲಿಂಗರಾಜ್, ನಿನ್ನೆ ತಂದೆಯ ತಲೆಗೆ ರಾಡ್ನಿಂದ ಬರ್ಬರವಾಗಿ ಹೊಡೆದಿದ್ದಾನೆ. ಪ್ರಕರಣ ದಾಖಲಿಸಿಕೊಂಡರುವ ಹೊಸದುರ್ಗ ಪೊಲೀಸರು, ಆರೋಪಿ ಲಿಂಗರಾಜ್ನನ್ನು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ರಾಡ್ನಿಂದ ಹೊಡೆದು ಕೊಲೆಗೈದರುವ ಬಗ್ಗೆ ಮಾಹಿತಿ ಸಿಕ್ಕಿದೆ. ಘಟನಾ ಸ್ಥಳಕ್ಕೆ…
ಬೆಂಗಳೂರು: ಅಕ್ಷರ ಮಾಂತ್ರಿಕ ಎಸ್.ಎಲ್ ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ…
ಬೆಂಗಳೂರು: ಅಕ್ಟೋಬರ್ 24 ರಂದು ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಕಂಪನಿಯ ಎಸಿ ಸ್ಲೀಪರ್ ಬಸ್…
ಬೆಂಗಳೂರು: ಬೆಂಗಳೂರಿನ ಕೋಗಿಲು ಬಡಾವಣೆ ಬಳಿ ಮನೆಗಳ ತೆರವು ಸಂತ್ರಸ್ತರಿಗೆ ಈಗಾಗಲೇ ನೀಡಿದ ಭರವಸೆಯಂತೆ ಸರ್ಕಾರ…
ಮುಂಬೈ: ನಾವು ಸ್ವದೇಶಿ ಮತ್ತು ಸ್ವಾವಲಂಬನೆಯತ್ತ ಸಾಗಬೇಕು. ಯಾವುದೇ ಪರ್ಯಾಯವಿಲ್ಲ, ನಮ್ಮ ಸಾಮರಸ್ಯ ನಮ್ಮದೇ ಆಗಿರಬೇಕು…
ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಕಂಡು ಕೇಳರಿಯದ ರೀತಿ ಮಳೆ ಬೀಳುತ್ತಿದ್ದರೂ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ…
ನವದೆಹಲಿ: ಅಕ್ರಮ ಆನ್ಲೈನ್ ಬೆಟ್ಟಿಂಗ್ ಹಾಗೂ ಹಣ ವರ್ಗಾವಣೆ ಪ್ರಕರಣದ ಜಾರಿ ನಿರ್ದೇಶನಾಲಯತನಿಖೆಗೆ ಮಾಜಿ ಭಾರತೀಯ…
ವಾಷಿಂಗ್ಟನ್/ನ್ಯೂಯಾರ್ಕ್: ಅಮೆರಿಕದಲ್ಲಿ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಪಕ್ಷಕ್ಕೆ ಐತಿಹಾಸಿಕ ಗೆಲುವಾಗಿದೆ. 34 ವರ್ಷದ ಜೊಹ್ರಾನ್ ಮಾಮ್ದಾನಿ ನ್ಯೂಯಾರ್ಕ್…
ಬೆಂಗಳೂರು: EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿ ವಂಚನೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.…
ಬೆಂಗಳೂರು: ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಇತ್ಯಾದಿ ಹೆಸರಿನಲ್ಲಿ ಹಣ ಎಗರಿಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ.…
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳು ಪಾನ್ ಶಾಪ್ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಬಷಿರ್ ಎಂಬುವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ…
Sign in to your account
