Ad image

ಸುಂಕ- ವಾಣಿಜ್ಯ ಸಮರಕ್ಕೆ ಎದೆಗುಂದದೆ 2047ಕ್ಕೆ ವಿಕಸಿತ ಭಾರತದತ್ತ ದೃಢಹೆಜ್ಜೆ

ಶಿವಮೊಗ್ಗ: ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ತಮ್ಮ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಆತ್ಮನಿರ್ಭರ, ವಿಕಸಿತ ಭಾರತ ಮತ್ತು ಸ್ವಾವಲಂಬನೆಯನ್ನು ಗುರಿಯಾಗಿ ಇಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾಗಿ ದೇಶಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಅವರು ಮಾತನಾಡಿದರು. ಅಸ್ಪಷ್ಟತೆಯಿಂದ ಸ್ಪಷ್ಟತೆ ಕಡೆಗೆ, ಆಡಂಬರದಿಂದ ಸುಧಾರಣೆಯತ್ತ, ಜನಪ್ರಿಯತೆಗಿಂತ ಜನಹಿತ ಮುಖ್ಯ ಎಂಬುದನ್ನು ನಿನ್ನೆ ಮತ್ತೊಮ್ಮೆ ಅವರು ಋಜುವಾತು ಮಾಡಿದ್ದಾರೆ ಎಂದು ವಿಶ್ಲೇಷಿಸಿದರು. ಜಾಗತಿಕ ಪರಿಸ್ಥಿತಿಯನ್ನೂ ನಾವು, ನೀವೆಲ್ಲರೂ…

Team SanjeMugilu

ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ!

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್  ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಐಷಾರಾಮಿ ಜೀವನಶೈಲಿ, ದುಬಾರಿ ವಾಹನಗಳು ಮತ್ತು ಭವ್ಯ ಬದುಕಿನ ಕಾರಣಕ್ಕೆ ಸಿಜೆ ರಾಯ್ ಅವರನ್ನು ಹಲವರು ‘ಎರಡನೇ ವಿಜಯ್ ಮಲ್ಯ’ ಎಂದೇ ಕರೆಯುತ್ತಿದ್ದರು. ಆದರೆ ವಾಸ್ತವದಲ್ಲಿ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಇದ್ದರು ಎಂಬುದು ಇದೀಗ ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ. ಬ್ಯಾಂಕ್ ಸಾಲವಿಲ್ಲ: ಆದರೂ ನಷ್ಟ ಹೇಗೆ? ಪೊಲೀಸ್ ಮೂಲಗಳ ಪ್ರಕಾರ, ಸಿಜೆ ರಾಯ್…

Team SanjeMugilu

ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್  ಪಕ್ಷದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮೊನ್ನೆಲೆಗೆ ಬಂದಿದೆ. ಈ ಸಂದರ್ಭದಲ್ಲಿಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ನಾಯಕನನ್ನು ತಮ್ಮ ಕಡೆಗೆ ಸೆಳೆಯಲು ಯತ್ನಿಸಿರುವುದು ಬಹಿರಂಗವಾಗಿದೆ. ಶನಿವಾರವಷ್ಟೇ ಡಿಕೆ ಶಿವಕುಮಾರ್ ಮಾಜಿ ಸಚಿವ ಕೆಎನ್ ರಾಜಣ್ಣ ನಿವಾಸಕ್ಕೆ ಹೋಗಿ ಮಾತುಕತೆ ನಡೆಸಿದ್ದರು. ಅದಾದ ನಂತರದ ಬೆಳವಣಿಗೆಯಲ್ಲಿ, ಸೋಮವಾರ ಸಂಜೆ ಡಿಕೆ ಶಿವಕುಮಾರ್ ಜೊತೆ ರಾಜಣ್ಣ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭ ಏನೇನು ಚರ್ಚೆಯಾಗಿದೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ. ರಾಜಣ್ಣ ಬಳಿ ಡಿಕೆ…

Team SanjeMugilu
- Sponsored -
Ad imageAd image
Weather
18°C
Bengaluru
clear sky
18° _ 17°
73%
5 km/h
Fri
29 °C
Sat
30 °C
Sun
30 °C
Mon
30 °C
Tue
21 °C

Follow US

ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನ ಇಟ್ಕೊಂಡು ಪರಪ್ಪನ ಅಗ್ರಹಾರದ ಉಗ್ರರ ಬಗ್ಗೆ ಏನ್ ಚರ್ಚೆ ಮಾಡ್ತೀರಾ? – HDK ಕಿಡಿ

ಬೆಂಗಳೂರು: ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನ ಇಟ್ಕೊಂಡು ಪರಪ್ಪನ ಅಗ್ರಹಾರದ  ಟೆರೆರಿಸ್ಟ್‌ಗಳ ಬಗ್ಗೆ ಏನ್ ಚರ್ಚೆ ಮಾಡ್ತೀರಾ ಎಂದು…

Team SanjeMugilu

ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್ – 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥ, 16.63 ಕೋಟಿ ದಂಡ ಸಂಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ವಾಹನ ಸವಾರರಿಗೆ ಶೇ.50ರಷ್ಟು ದಂಡ ಪಾವತಿಸಲು ಅವಕಾಶ ನೀಡಿದ ಬೆನ್ನಲ್ಲೇ ಉತ್ತಮ…

Team SanjeMugilu

ಎಸ್‌.ಎಲ್.ಭೈರಪ್ಪ ನಿಧನಕ್ಕೆ ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು: ಖ್ಯಾತ ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ  ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ…

Team SanjeMugilu

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬಂದ ಅಮೆರಿಕ

ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದೆ. ಡಬ್ಲ್ಯೂಹೆಚ್‌ಒನಲ್ಲಿ ತನ್ನ ಸದಸ್ಯತ್ವವನ್ನು ಅಮೆರಿಕ  ಅಧಿಕೃತವಾಗಿ ರದ್ದುಗೊಳಿಸಿದೆ.…

Team SanjeMugilu

ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು…

Team SanjeMugilu

ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20 ಮಂದಿ ಸಾವು

ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ  ಹೆದ್ದಾರಿಯಲ್ಲಿ ಸೋಮವಾರ, ಬಸ್​ಗೆ ಲಾರಿ…

Team SanjeMugilu

ಬಿಹಾರ ಚುನಾವಣಾ ದಿನಾಂಕ ಪ್ರಕಟ – ನ.6, 11ರಂದು ಚುನಾವಣೆ, ನ.14ಕ್ಕೆ ಫಲಿತಾಂಶ

ನವದೆಹಲಿ: ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ…

Team SanjeMugilu

ಗುದ್ದಲಿ ಪೂಜೆಗೆ ತಡೆ| ಬಹಿರಂಗ, ಅಂತರಂಗ ಜಗಳ ಇಲ್ಲ : ಪ್ರಮೋದಾ ದೇವಿ ಸ್ಪಷ್ಟನೆ

ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಯದುವಂಶದ ಪ್ರಮೋದಾದೇವಿ ಒಡೆಯರ್  ಮಾಧ್ಯಮ ಹೇಳಿಕೆ…

Team SanjeMugilu
ಜಾಹೀರಾತು

ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

ನವದೆಹಲಿ: ʻದೇಶದ ನಿಯಮಗಳನ್ನ ಪಾಲಿಸಲು ಸಾಧ್ಯವಾಗದಿದ್ರೆ, ದೇಶ ಬಿಟ್ಟು ತೊಲಗಿ ಎಂದು ವಾಟ್ಸಪ್‌ ಒಡೆತನದ ಮೆಟಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ ಖಡಕ್‌ ಎಚ್ಚರಿಕೆ ನೀಡಿದೆ. ಗೌಪ್ಯತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆ ಕೋರ್ಟ್‌ ಈ ಎಚ್ಚರಿಕೆ ನೀಡಿದೆ. ಮೆಟಾ ಒಡೆತದ ವಾಟ್ಸಪ್‌…

Team SanjeMugilu