Hot News
ಕನ್ನಡ ಸಂಜೆ ದಿನಪತ್ರಿಕೆ
ದಾವಣಗೆರೆ: ಸೈಬರ್ ವಂಚಕರು ದಾವಣಗೆರೆಯ ಮಹಾನಗರ ಪಾಲಿಕೆಯ ಇ-ಸ್ವತ್ತು ತಂತ್ರಾಂಶವನ್ನೇ ಹ್ಯಾಕ್ ಮಾಡಿದ್ದಾರೆ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಹ್ಯಾಕ್ ಮಾಡಿ ಐದು ಸ್ವತ್ತುಗಳಿಗೆ ಅಕ್ರಮವಾಗಿ ‘ಇ-ಆಸ್ತಿ’ ಅನುಮೋದನೆ ನೀಡಿರುವುದು ಗೊತ್ತಾಗಿದೆ. ಅಧಿಕಾರಿಗಳ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಬಳಸಿ ಈ ಕೃತ್ಯ ಎಸಗಲಾಗಿದೆ. ಮಹಾನಗರ ಪಾಲಿಕೆಯ ಇ-ಸ್ವತ್ತು ತಂತ್ರಾಂಶದಲ್ಲಿ ಅಧಿಕಾರಿಗಳ ಗಮನಕ್ಕೆ ಬಾರದೇ ಅನುಮೋದನೆ ಪಡೆದಿರುವ ಬಗ್ಗೆ ಪರಿಶೀಲನೆ ನಡೆಸಿದಾಗ ಹ್ಯಾಕ್ ಆಗಿರುವುದು ಖಚಿತವಾಗಿದೆ. ಈ ಪ್ರಕರಣ ನಡೆದು 6 ತಿಂಗಳ ಬಳಿಕ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಸಂಬಂಧ ಸಿಇಎನ್…
ಥೈಲ್ಯಾಂಡ್: ಮೆಕ್ಸಿಕೋದ ಫಾತಿಮಾ ಬಾಷ್ ಅವರು 2025ನೇ ಸಾಲಿನ ವಿಶ್ವ ಸುಂದರಿ ಕಿರೀಟವನ್ನು ಧರಿಸಿದ್ದಾರೆ. ಮಿಸ್ ಥೈಲ್ಯಾಂಡ್ ಮೊದಲ ರನ್ನರ್ ಅಪ್ ಆಗಿ ಮತ್ತು ಮಿಸ್ ವೆನೆಜುವೆಲಾ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಮಿಸ್ ಫಿಲಿಪೈನ್ಸ್ ಮತ್ತು ಮಿಸ್ ಕೋಟ್ ಡಿ’ಐವರಿ ಕ್ರಮವಾಗಿ ನಾಲ್ಕನೇ ಮತ್ತು ಐದನೇ ಸ್ಥಾನ ಪಡೆದರು. ಮಿಸ್ ಯೂನಿವರ್ಸ್ 2025 ರ ಕೊನೆಯ ಸುತ್ತಿನಲ್ಲಿ 12 ಸ್ಪರ್ಧಿಗಳಿದ್ದರು. ಗ್ವಾಡೆಲೋಪ್, ಕೊಲಂಬಿಯಾ, ಕ್ಯೂಬಾ, ಮಾಲ್ಟಾ, ಕೋಟೆಡ್’ಐವೊಯಿರ್, ಮೆಕ್ಸಿಕೊ, ಪೋರ್ಟೊ ರಿಕೊ, ಚಿಲಿ, ಥೈಲ್ಯಾಂಡ್, ಫಿಲಿಪೈನ್ಸ್, ಚೀನಾ ಮತ್ತು ವೆನೆಜುವೆಲಾದ ಸುಂದರಿಯರು…
ಬೆಂಗಳೂರು: ಫಸ್ಟ್ ನೈಟ್ ವಿಡಿಯೋ ಇಟ್ಕೊಂಡು ಪತಿಯೇ ಪತ್ನಿಗೆ ಬ್ಲಾಕ್ ಮೇಲ್ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಅಮೃತಹಳ್ಳಿಯಲ್ಲಿ ವಾಸವಾಗಿದ್ದ ಸಂತ್ರಸ್ತೆ ಒಂದೂವರೆ ವರ್ಷದ ಹಿಂದೆ ಗೋವಿಂದರಾಜು ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ಲು. ಮದುವೆಯಾದ ನಂತರ ಪತಿ ಗೋವಿಂದರಾಜು ಕೆಲಸಕ್ಕೆ ಹೋಗದೇ ಆನ್ಲೈನ್ ಬೆಟ್ಟಿಂಗ್ ಗೇಮ್ ಆಡ್ಕೊಂಡು ಮನೆಯಲ್ಲೇ ಇರ್ತಿದ್ನಂತೆ. ಇದರಿಂದ ಬೇಸತ್ತ ಪತ್ನಿ ಗಂಡನ ಮನೆ ಬಿಟ್ಟು ತನ್ನ ತವರು ಆಂಧ್ರಪ್ರದೇಶಕ್ಕೆ ಹೊರಟು ಹೋಗಿದ್ದಳು. ಇದರಿಂದ ಮತ್ತಷ್ಟು ಕೋಪಗೊಂಡ ಪತಿ ಗೋವಿಂದರಾಜು, ಪತ್ನಿ ಮೊಬೈಲ್ಗೆ ತಮ್ಮ ಮೊದಲ ರಾತ್ರಿಯ ಆಶ್ಲೀಲ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಭಲಾರಾ ಅರಣ್ಯ ಪ್ರದೇಶದಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ನಡೆಸಿದ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ…
ಕರುನಾಡಿನ 2026-27ನೇ ಸಾಲಿನ ಬಜೆಟ್ ಅಖಾಡ ಭಾರಿ ಕೌತುಕ ಮೂಡಿಸಿದ್ದು, ದೊಡ್ಡ ಸಾಲದ ಹೊರೆ ನಡುವೆಯೂ…
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬುರುಡೆ ಗ್ಯಾಂಗ್ ವಿರುದ್ಧ ಕಾನೂನು ಹೋರಾಟಕ್ಕೆ…
ಬೆಂಗಳೂರು: ಬೆಂಗಳೂರಲ್ಲಿ ದಿನೇ ದಿನೇ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಜನರ ಆರೋಗ್ಯಕ್ಕೆ ಕುತ್ತು ತರುವ ಸೂಚನೆ ನೀಡುತ್ತಿದೆ.…
ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ ಹೊಸ ತಾಂತ್ರಿಕ…
ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರು ಪ್ರತಿಭಟನೆ ನಡೆಸಿದ್ದ ವಿಡಿಯೋವನ್ನು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ…
ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ದರ್ಶನ್ಗೆ ಮನೆಯ ಬ್ಲಾಂಕೆಟ್ ಸಿಗುವುದು ಅನುಮಾನ. ಸಿಕ್ಕಾಪಟ್ಟೆ ಚಳಿ ಆಗುತ್ತಿದ್ದು ಮನೆಯಿಂದ ನೀಡಿರುವ ಬ್ಲಾಂಕೆಟ್ ಕೊಡಿ ಎಂದು ಕೋರ್ಟ್ ಮೂಲಕ ದರ್ಶನ್ ಅನುಮತಿ ಪಡೆದುಕೊಂಡಿದ್ದರು. ಆದರೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ…
Sign in to your account
