Ad image

ಕರ್ನಾಟಕ, ಮಹಾರಾಷ್ಟ್ರಕ್ಕೆ 1950.80 ಕೋಟಿ ರಿಲೀಸ್! SDRF 2ನೇ ಕಂತಿನ ಮುಂಗಡ ಬಿಡುಗಡೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ  ನೆರೆ ಪರಿಹಾರ ಘೋಷಣೆಯಾಗಿದೆ. ಇಂದು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಎಸ್‌ಡಿಆರ್‌ಎಫ್‌ ನಿಧಿಯಿಂದ ಮುಂಗಡವಾಗಿ 1950.80 ಕೋಟಿ ರೂಪಾಯಿಗಳನ್ನು ರಿಲೀಸ್ ಮಾಡಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ  ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಮಿತ್ ಶಾ, ವಿಪತ್ತುಗಳ ಸಂದರ್ಭದಲ್ಲೂ, ಅದರ ನಂತರವೂ ಜನರ ಜೊತೆಯೇ ಮೋದಿ ಸರ್ಕಾರ ನಿಂತಿದೆ. ಇಂದು, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ SDRF ನ ಕೇಂದ್ರ ಪಾಲಿನ ಎರಡನೇ ಕಂತಾಗಿ ರೂ. 1,950.80 ಕೋಟಿಯನ್ನು ಮುಂಗಡವಾಗಿ…

Team SanjeMugilu

PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ಮೋದಿ  ಹೇಳಿದ್ದಾರೆ. ಈಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ  ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ. ಸಿಎಂ ಸಂತಾಪ: ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ…

Team SanjeMugilu

ಸೌಜನ್ಯ ಪರ ಹೋರಾಟಗಾರ ಮಹೇಶ್​​ ಶೆಟ್ಟಿ ತಿಮರೋಡಿಗೆ ಮತ್ತೆ ಗಡೀಪಾರು ಸಂಕಷ್ಟ!

ಧರ್ಮಸ್ಥಳದ  ಸೌಜನ್ಯ ಪರ ಹೋರಾಟದಲ್ಲಿ  ಗುರುತಿಸಿಕೊಂಡಿದ್ದ ಸಾಮಾಜಿಕ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿಯನ್ನು ಮತ್ತೆ ಗಡೀಪಾರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟಗಾರ ಎಂದು ಗುರುತಿಸಲಾದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಜಿಲ್ಲೆಯಿಂದ ಗಡೀಪಾರು ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಗಡೀಪಾರು ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಲಾಗಿದ್ದು, ಇದು ತಿಮರೋಡಿ ಅವರಿಗೆ ಎರಡನೇ ಬಾರಿಯ ಗಡೀಪಾರು ಆದೇಶವಾಗಿದೆ. ಪೊಲೀಸರ ವರದಿ ಆಧಾರದಲ್ಲಿ ಹೊಸ ಆದೇಶ ಹೊರಬಿದ್ದಿದ್ದು, ಕಳೆದ ಕೆಲವು…

Team SanjeMugilu
- Sponsored -
Ad imageAd image
Weather
22°C
Bengaluru
broken clouds
22° _ 22°
37%
3 km/h
Fri
33 °C
Sat
34 °C
Sun
34 °C
Mon
33 °C
Tue
29 °C

Follow US

ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ – ಪುಟಿನ್‌ ಜೊತೆಗಿನ ಸಂವಾದದಲ್ಲಿ ಮೋದಿ ಮಾತು

ನವದೆಹಲಿ: ಭಾರತವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ. ಶಾಂತಿಯಲ್ಲಿ ಭಾರತ ನಂಬಿಕೆಯಿಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಅವರು…

Team SanjeMugilu

ಯಾವುದೇ ದರ ಏರಿಕೆ ಮಾಡಿದ್ರೂ ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ಸಿಎಂ ಭ್ರಮೆ: ಹೆಚ್‌ಡಿಕೆ ಕಿಡಿ

ಬೆಂಗಳೂರು: ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ…

Team SanjeMugilu

ಹುಮನಾಬಾದ್ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು

ಬೀದರ್: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವನ್ನಪ್ಪಿರುವ ಘಟನೆ ಬೀದರ್  ಜಿಲ್ಲೆಯ ಹುಮನಾಬಾದ್ ಕಾರಾಗೃಹದಲ್ಲಿ  ನಡೆದಿದೆ. ಬಸವಕಲ್ಯಾಣ…

Team SanjeMugilu

ಇನ್ಮುಂದೆ ಹೋಟೆಲ್‌ನಲ್ಲಿ ಗಂಟೆಗಟ್ಟಲೆ ಮಾತಾಡಿದ್ರೂ ಚಾರ್ಜ್?

ಬೆಂಗಳೂರು: ಸಿಲಿಕಾನ್ ಸಿಟಿ ಜನ ಮೊದಲೇ ಆಹಾರಪ್ರಿಯರು. ರಾಜಧಾನಿಯಲ್ಲಿ ಕೆಫೆ ಸಂಸ್ಕೃತಿ ಹಾಸು ಹೊಕ್ಕಾಗಿದೆ. ಬೆಂಗಳೂರಿನ…

Team SanjeMugilu

ಬುರುಡೆ ಕೇಸ್‌ಗೆ ಧರ್ಮಸ್ಥಳ ಎಂಟ್ರಿ – SIT ವರದಿ ವಿಚಾರಣೆಗೆ ಪ್ರತಿವಾದಿಯಾಗಿಸಲು ಅರ್ಜಿ, ನಾಳೆ ಕೋರ್ಟ್‌ನಲ್ಲಿ ನಿರ್ಧಾರ

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬುರುಡೆ ಗ್ಯಾಂಗ್ ವಿರುದ್ಧ ಕಾನೂನು ಹೋರಾಟಕ್ಕೆ…

Team SanjeMugilu

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆ

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ…

Team SanjeMugilu

ಫ್ರೀ ಬಸ್, ಫೇಕ್ ಸರ್ಟಿಫಿಕೇಟ್! ನಕಲಿ ಪ್ರಮಾಣಪತ್ರ ಶೇರ್ ಮಾಡಿದ್ದ ಸರ್ಕಾರಕ್ಕೆ ಮುಜುಗರ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ 5 ಗ್ಯಾರಂಟಿಗಳಲ್ಲಿ ಬಸ್‌ಗಳಲ್ಲಿ ಮಹಿಳೆಯರಿಗೆ ಫ್ರೀಯಾಗಿ ಓಡಾಡಲು ಅವಕಾಶ…

Team SanjeMugilu

ಬಾಲಾಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 2ನೇ ಸ್ಥಾನ

ಬೆಂಗಳೂರು: ದೇಶದಲ್ಲೇ ಅತಿಹೆಚ್ಚು ಬಾಲಾಪರಾಧಗಳು ನಡೆಯುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು 2ನೇ ಸ್ಥಾನದಲ್ಲಿರುವುದು ರಾಷ್ಟ್ರೀಯ ಅಪರಾಧ…

Team SanjeMugilu
ಜಾಹೀರಾತು

ಕೊಪ್ಪಳದಲ್ಲಿ ಜನಸಂಪರ್ಕ ಕಾರ್ಯಕ್ರಮದ ವೇಳೆ ಬಸವರಾಜ್ ರಾಯರೆಡ್ಡಿ ಮೇಲೆ ಕಲ್ಲೆಸೆತ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಾಗೂ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಮೇಲೆ ಕಿಡಿಗೇಡಿಗಳು ಕಲ್ಲೆಸಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಭಾನುವಾರ ನಡೆದಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬೆಣಕಲ್…

Team SanjeMugilu