Hot News
ಕನ್ನಡ ಸಂಜೆ ದಿನಪತ್ರಿಕೆ
ನವದೆಹಲಿ: ಬಾಂಬರ್ ಉಮರ್ ನಬಿ ಕೆಂಪುಕೋಟೆಯ ಬಳಿ ಕಾರು ಬಾಂಬ್ ಸ್ಫೋಟಿಸುವ ಮೊದಲು ದೆಹಲಿಯಲ್ಲಿರುವ ತಬ್ಲಿಘಿ ಜಮಾತ್ ಸಂಘಟನೆ ನಡೆಸುವ ಮಸೀದಿಗೆ ಭೇಟಿ ನೀಡಿದ್ದ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಡಾ. ಉಮರ್ ಕಾರು ಬಾಂಬ್ ಸ್ಫೋಟ ನಡೆದ ನವೆಂಬರ್ 10 ರಂದು ಮಧ್ಯಾಹ್ನ 2:30ರ ಸುಮಾರಿಗೆ ಫೈಜ್ ಇಲಾಹಿ ಮಸೀದಿಗೆ ಭೇಟಿ ನೀಡಿ ಅಲ್ಲಿ ಸುಮಾರು 10-15 ನಿಮಿಷಗಳ ಕಾಲ ಕಳೆದಿದ್ದ. ನಂತರ ಸುನೇಹ್ರಿ ಮಸೀದಿ ಬಳಿಯ ಕೆಂಪು ಕೋಟೆ ಪಾರ್ಕಿಂಗ್ಗೆ ತೆರಳಿ ಕಾರು ಪಾರ್ಕ್ ಮಾಡಿದ್ದ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಉಮರ್…
ಕಲಬುರಗಿ: ಅಣ್ಣನ ಸಾವಿನ ನೋವಿನಲ್ಲಿದ್ದ ತಮ್ಮ ಕೂಡ ಸಾವಿಗೀಡಾಗಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ನಡೆದಿದೆ. ಆ ಮೂಲಕ ಸಹೋದರರಿಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಜನವರಿ 26ರಂದು ಬಸವಂತರಾಯ ಸಣ್ಣಕ್ (81) ಮೃತಪಟ್ಟಿದ್ದರು. ಅಣ್ಣನ ಅಂತ್ಯಕ್ರಿಯೆ ಮುಗಿದ ಮರುದಿನವೇ ತಮ್ಮ ತಮ್ಮನಾದ ಶಿವರಾಯ್ ಸಣ್ಣಕ್ (79) ಕೊಲೆಯುಸಿರೆಳೆದಿದ್ದಾರೆ. ಅಣ್ಣನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಮನೆಗೆ ಬಂದು ಶಿವರಾಯ್ ಹಾಸಿಗೆ ಹಿಡಿದಿದ್ದರು. ಸಹೋದರನ ಅಗಲಿಕೆಯಿಂದ ಆಘಾತಕ್ಕೆ ಒಳಗಾಗಿದ್ದರು. ಆ ನೋವಿನಲ್ಲೇ ತಮ್ಮನೂ ಇಹಲೋಕ ತ್ಯಜಿಸಿದ್ದಾರೆ. ಬಡದಾಳ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಸಹೋದರರ ಸಾವಿಗೆ ಗ್ರಾಮಸ್ಥರು…
ಕಲಬುರಗಿ: ರೈತನ ಕಬ್ಬಿಗೆ ದರ ನಿಗದಿಗೆ ಒಪ್ಪಿಗೆ ಸೂಚಿಸಿದ್ದ ಸಕ್ಕರೆ ಕಾರ್ಖಾನೆಗಳು ಇದೀಗ ಯೂಟರ್ನ್ ಹೊಡೆಯುವ ಮೂಲಕ ಕೊಟ್ಟ ಮಾತು ತಪ್ಪಿವೆ. ಮಾತು ತಪ್ಪಿದ ಸಕ್ಕರೆ ಕಾರ್ಖಾನೆ ಮತ್ತೊಂದೆಡೆ ರೈತ ವಿರೋಧಿ ಸರ್ಕಾರದ ವಿರುದ್ಧ ರೈತರು ಬಿದಿಗಿಳಿದು ಹೋರಾಟ ನಡೆಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕಬ್ಬಿಗೆ ಬೆಲೆ ನಿಗದಿ ಮಾಡುವಲ್ಲಿ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮೊಂಡಾಟಕ್ಕೆ ಅನ್ನದಾತ ಅಕ್ಷರಶಃ ಹೈರಾಣಾಗಿದ್ದಾನೆ. ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆ ಕಟಾವಿಗೆ ಬಂದು ನಿಂತಿದೆ. ಬೆಳೆ ಕಟಾವಿಗೆ ಬಂದರೂ ದರ ನಿಗದಿಯಾಗದ ಹಿನ್ನೆಲೆ ಹೊಲದಲ್ಲೇ ಬೆಳೆ ಒಣಗಿ…
ಬೆಳಗಾವಿ: ಜಿಲ್ಲೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮಹಾಮೇಳಾವಕ್ಕೆ ಪೊಲೀಸ್…
ಹಾವೇರಿ: ಹಾವೇರಿ ಜಿಲ್ಲೆ ಈಗ ಮೆಕ್ಕೆಜೋಳದ ಕಣಜ. ಆದರೆ ಸರಿಯಾದ ಬೆಲೆ ಸಿಗದೆ ರೈತರು ಹೋರಾಟ…
ಬೆಂಗಳೂರು: ಅಕ್ರಮ ವಲಸಿಗರ ಶೆಡ್ಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನ…
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಶಾಸಕರ…
ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ…
ಚಾಮರಾಜನಗರ: ಹಲವು ದಿನಗಳಿಂದ ಚಾಮರಾಜನಗರದಲ್ಲಿ ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆಗಾಗಿ…
ದುಬೈ: ಯುಎಇನಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಟೀಂ ಇಂಡಿಯಾ ಕ್ಯಾಪ್ಟನ್…
ಕೇರಳದ ವರ್ಕಳದಲ್ಲಿ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ರಾಜಧಾನಿ ತಿರುವನಂತಪುರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕೇರಳ…
ಬೆಂಗಳೂರು: ನಾನು – ಸಿಎಂ ಬ್ರದರ್ಸ್ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು…
ಬೆಂಗಳೂರು: ಅವರು ನೋಡಲು ಹುಡುಗರಂತೆ ಕಾಣುತ್ತಿದ್ದರು. ಶರ್ಟ್, ಪ್ಯಾಂಟ್ ಹಾಕಿ, ಸ್ಟೈಲಿಷ್ ಆಗಿ ಓಡಾಡಿಕೊಂಡು ಹಾಡುಹಗಲೇ ಮನೆಗಳಿಗೆ ಕನ್ನ ಹಾಕುತ್ತಿದ್ದರು. ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಾಗಲೇ ಗೊತ್ತಾಗಿದ್ದು ಅವರು ಹುಡುಗಿಯರು ಎಂದು! ಈ ರೀತಿ ವೇಷ ಬದಲಿಸಿ ನಗರದ ಹೊರವಲಯದ ಸಂಪಿಗೆಹಳ್ಳಿಯಲ್ಲಿ ಕಳ್ಳತನ…
Sign in to your account
