Ad image

`ಬೇಡ ಅನ್ನೋಕೆ ಅವನ್ಯಾರು, ಅವನೊಬ್ಬ ಎಳಸು’

ಬೆಂಗಳೂರು : ಕೆಲ ದಿನಗಳ ಹಿಂದಷ್ಟೇ ಸದಾಶಿವನಗರದ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ರು. ಗಂಟೆಗಳ ಕಾಲ ಚರ್ಚೆ ನಡೆಸಿದ್ರು. ಬೆಂಗಳೂರು ನಗರಾಭಿವೃದ್ಧಿ, ಟನಲ್ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರೆ ಯುವ ಸಂಸದ ಕೆಲ ಸಲಹೆ ಕೂಡ ನೀಡಿದ್ರು. ಟನಲ್​ ರೋಡ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದ ತೇಜಸ್ವಿ ಸೂರ್ಯ  ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್​ ಏಕ ವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. 'ಬೇಡ ಅನ್ನೋಕೆ ಅವನ್ಯಾರು? ಅವನಿನ್ನ ಎಳಸು' ಟನಲ್ ರೋಡ್ ನಿರ್ಮಾಣ ಕಾರ್ಯ ನಿಲ್ಲಿಸುವಂತೆ ಆಗ್ರಹಿಸುತ್ತಿರುವ…

Team SanjeMugilu

ಕೋಗಿಲು ಕ್ರಾಸ್ ನಿವಾಸಿಗಳು ಬಾಂಗ್ಲಾ ಮೂಲದವರಾ? ಸ್ಪಷ್ಟನೆ ನೀಡಲಿ: ಆರ್. ಅಶೋಕ್ ಒತ್ತಾಯ

ಬೆಂಗಳೂರು: ಕೋಗಿಲು ಕ್ರಾಸ್‌ನಲ್ಲಿ ವಾಸಿಸುತ್ತಿರುವವರು ಬಾಂಗ್ಲಾ ಮೂಲದವರೇ ಎಂಬ ಆರೋಪ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದೆ ಕೋಗಿಲು ಕ್ರಾಸ್‌ಗೆ ಭೇಟಿ ನೀಡಿದಾಗ ಅಲ್ಲಿರುವವರು ಬಾಂಗ್ಲಾದೇಶದವರೇ ಎಂಬುದು ಸಾಬೀತಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ರಾಹುಲ್ ಗಾಂಧಿ ಅವರ ಮಾತು ಕೇಳಿ ಮನೆ ನೀಡುವುದಾಗಿ ಘೋಷಿಸಿತ್ತು” ಎಂದು ಆರೋಪಿಸಿದರು. ಬಿಜೆಪಿ ಹೋರಾಟ ಮಾಡದಿದ್ದರೆ 300 ಕೋಟಿ ಮೌಲ್ಯದ ಜಮೀನು ವಲಸಿಗರ ಪಾಲಾಗುತ್ತಿತ್ತು ಎಂದೂ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ವಸತಿ…

Team SanjeMugilu

ಸಿಎಂ ತವರಲ್ಲಿ ಡಿಕೆಶಿ ಪರ ಒಕ್ಕಲಿಗರ ಸಭೆ

ಮೈಸೂರು: ಆದಿ ಚುಂಚನಗಿರಿ ಶ್ರೀಗಳು ಡಿ.ಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ ಕೊಟ್ಟ ಬೆನ್ನಲ್ಲೇ ಒಕ್ಕಲಿಗರ ಸಂಘ ಅಲರ್ಟ್ ಆಗಿ ಸ್ವಾಮೀಜಿಗಳ ಧ್ವನಿಗೆ ದನಿ ಗೂಡಿಸಿದ್ದಾರೆ. ಸಿಎಂ ತವರಿನಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ಡಿ.ಕೆ ಶಿವಕುಮಾರ್ ಪರವಾಗಿ ಧ್ವನಿ ಜೋರು ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯದ ಮುಖಂಡರು ಫೀಲ್ಡಿಗಿಳಿದಿದ್ದು ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ ಡಿಕೆಶಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೈಸೂರು ಒಕ್ಕಲಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಒಕ್ಕಲಿಗ ಮುಖಂಡರ ಸಭೆ ನಡೆಸಿದ್ದು ಸಭೆಯಲ್ಲಿ 50ಕ್ಕೂ ಹೆಚ್ಚು ಒಕ್ಕಲಿಗ ಮುಖಂಡರು ಭಾಗಿಯಾಗಿದ್ದರು.…

Team SanjeMugilu
- Sponsored -
Ad imageAd image
Weather
21°C
Bengaluru
overcast clouds
21° _ 21°
69%
4 km/h
Tue
32 °C
Wed
31 °C
Thu
31 °C
Fri
30 °C
Sat
24 °C

Follow US

ಖರೀದಿಯಾಗದ ಮೆಕ್ಕೆಜೋಳ – ಹಾವೇರಿಯಲ್ಲಿ ರೈತರ ಪರದಾಟ

ಹಾವೇರಿ: ಹಾವೇರಿ  ಜಿಲ್ಲೆ ಈಗ ಮೆಕ್ಕೆಜೋಳದ ಕಣಜ. ಆದರೆ ಸರಿಯಾದ ಬೆಲೆ ಸಿಗದೆ ರೈತರು ಹೋರಾಟ…

Team SanjeMugilu

ನಿರ್ದೇಶಕ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ಮದುವೆ

ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಒಂಟಿಯಾಗಿದ್ದ ತೆಲುಗು ನಟಿ ಸಮಂತಾ ರುತ್ ಪ್ರಭು  ಇದೀಗ…

Team SanjeMugilu

ಕ್ಯಾನ್ಸರ್‌ ಕಾರಕ ವದಂತಿ ಬೆನ್ನಲ್ಲೇ ಅಲರ್ಟ್‌ – ಖಾಸಗಿ ಲ್ಯಾಬ್‌ನಲ್ಲಿ ಮೊಟ್ಟೆ ಟೆಸ್ಟ್‌ಗೆ ರಾಜ್ಯ ಸರ್ಕಾರ ಅದೇಶ

ಬೆಂಗಳೂರು: ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದಿಷ್ಟ ಬ್ರ್ಯಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ‘ಜೀನೋಟಾಕ್ಸಿಕ್’ ಕೂಡಿದೆ ಎಂಬ…

Team SanjeMugilu

ಸಿಡಿದ ರೈತರು – ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ

ಬಾಗಲಕೋಟೆ: ಕಬ್ಬಿನ  ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ,…

Team SanjeMugilu

ಆಳಂದ ಬಿಜೆಪಿ ಮಾಜಿ ಶಾಸಕನ ಮನೆಯಲ್ಲಿ ಸುಟ್ಟ ದಾಖಲೆಗಳು! ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ SIT

ಕಲಬುರಗಿ : ಕಲಬುರಗಿಯ  ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ಪ್ರಕರಣದ  ತನಿಖೆಯನ್ನ…

Team SanjeMugilu

ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ ಸಮನ್ವಯ ಕೊರತೆಯಿಂದ ಸಮಸ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಜನರಿಗಾಗಿ ನಿರ್ಮಿಸಿರುವ  ಪಿಹೆಚ್‌ಸಿ ಸೆಂಟರ್, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಅಭಿವೃದ್ಧಿ ಕಾಣದೆ ನಿಂತಿವೆ.…

Team SanjeMugilu

ನಮ್ಮ ನಡುವೆ ಭಿನ್ನ ಇಲ್ಲ, ಹೈಕಮಾಂಡ್‌ ಹೇಳಿದಂತೆ ಕೇಳ್ತೇವೆ; ಸಿಎಂ-ಡಿಸಿಎಂ ಒಗ್ಗಟಿನ ಸಂದೇಶ

ಬೆಂಗಳೂರು: ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನ ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ…

Team SanjeMugilu

10 ವರ್ಷ ಕಡ್ಡಾಯ ನಿಯಮ ಕೈಬಿಟ್ಟ ಬಿಡಿಎ – ಹೊರ ರಾಜ್ಯದವರಿಗೆ ರೆಡ್‌ ಕಾರ್ಪೆಟ್‌?

ಬೆಂಗಳೂರು: ಮನೆ, ಪ್ಲ್ಯಾಟ್ ಹಂಚಿಕೆಯ ನಿಬಂಧನೆಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಬದಲಾವಣೆ ಮಾಡಿದೆ. 10 ವರ್ಷ…

Team SanjeMugilu
ಜಾಹೀರಾತು

ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಜಾತಿಗಣತಿ ಶುರು: ಹಲವಡೆ ಸಿಗದ ಕಿಟ್, ಸರ್ವರ್ ಸಮಸ್ಯೆ

ಬೆಂಗಳೂರು: ಎಡುವಟ್ಟು, ಗೊಂದಲದ ಮಧ್ಯೆಯೇ ಕರ್ನಾಟಕದಲ್ಲಿ ಶುರುವಾಗಿರುವ ಜಾತಿಗಣತಿಗೆ  ಹಲವೆಡೆ ವಿಘ್ನ ಎದುರಾಗಿದೆ. ಬಹುತೇಕ ಕಡೆ ನಿರ್ವಿಘ್ನವಾಗಿ ಜಾತಿಗಣತಿ ಶುರುವಾಗಿದೆ. ಆದರೆ ಹಲವೆಡೆ ಸಮಸ್ಯೆಗಳ ಸರಮಾಲೆ ಸೃಷ್ಟಿಯಾಗಿದೆ. ಶಿವಮೊಗ್ಗದಲ್ಲಿ ಕಿಟ್ ಪಡೆಯಲು ಶಿಕ್ಷಕರು ಬಂದಿದ್ದರು, ಆದರೆ ಸಮಸ್ಯೆಗಳನ್ನು ಎದುರಿಸಿದ್ದಾರೆ. ಬಿಇಓ ಕಚೇರಿ…

Team SanjeMugilu