Ad image

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ  ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ಈ-ಖಾತೆ ಮಾಡಲು ಅಧಿಕಾರಿ ಸುರೇಶ್ ಶೆಟ್ಟಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಅದರಂತೆ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ರಾಘವೇಂದ್ರ ರೆಡ್ಡಿ ಎಂಬವರಿಗೆ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ಅಡ್ವಾನ್ಸ್ ಆಗಿ ಒಂದು ಲಕ್ಷ‌ ರೂ. ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾನೆ. ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ಬರುತ್ತಿದ್ದಂತೆ ಎಸ್ಕೇಪ್ ಆಗಲು ನೋಡಿದ್ದ ಅಧಿಕಾರಿ ಸಿರವಾರದಿಂದ…

Team SanjeMugilu

ಬೆಂಜಮಿನ್ ನೆತನ್ಯಾಹು ಅಪಹರಿಸಿ – ಅಮೆರಿಕ, ಟರ್ಕಿಗೆ ಪಾಕ್ ಒತ್ತಾಯ

ಇಸ್ಲಾಮಾಬಾದ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಅಪಹರಿಸಬೇಕು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಅಮೆರಿಕ ಹಾಗೂ ಟರ್ಕಿಗೆ ಒತ್ತಾಯಿಸಿದ್ದಾರೆ. ಪಾಕಿಸ್ತಾನದ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಖವಾಜಾ ಆಸಿಫ್, ಅಮೆರಿಕ ವೆನೆಜುವೆಲಾ ಅಧ್ಯಕ್ಷರನ್ನು ಅಪಹರಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನೂ ಅಪಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಬೆಂಜಮಿನ್ ನೆತನ್ಯಾಹು ಮಾನವೀಯತೆಯ ಅಪರಾಧಿಯಾಗಿದ್ದು, ಗಾಜಾ ಪಟ್ಟಿಯಲ್ಲಿ ಆತ ಮಾಡಿರುವ ನರಮೇಧಕ್ಕೆ ಕ್ಷಮೆಯೇ ಇಲ್ಲ. ಅಮೆರಿಕಕ್ಕೆ ಮಾನವೀಯತೆ ಮೇಲೆ ಗೌರವವಿದ್ದರೆ, ಈ ಕೂಡಲೇ ಇಸ್ರೇಲ್ ಪ್ರಧಾನಿಯನ್ನು ಅಪಹರಿಸಬೇಕು. ನಾನು ಅಧ್ಯಕ್ಷ ಡೊನಾಲ್ಡ್ ಟ್ರಂಪ್…

Team SanjeMugilu

ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದ್ದೀವಿ – ಮತ್ತೆ ಡಿಕೆಶಿ ಒಗ್ಗಟ್ಟಿನ ಮಂತ್ರ

ಬೆಂಗಳೂರು: ನಾನು – ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಮತ್ತೆ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌  ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು. ನಮ್ಮಲ್ಲಿ…

Team SanjeMugilu
- Sponsored -
Ad imageAd image

ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ? ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾಕ್ಕೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಅಂಡಾಣು ಮಾರಾಟ ದಂಧೆ ಬಗ್ಗೆ ಶಂಕೆ ವ್ಯಕ್ತವಾದ ಕಾರಣ ಬೆಂಗಳೂರಿನ  ಐವಿಎಫ್ ಕೇಂದ್ರಗಳ ಮೇಲೆ…

Team SanjeMugilu

ರಾಜಕೀಯ ತಿಕ್ಕಾಟದ ಮಧ್ಯೆ ದೆಹಲಿ ತಲುಪಿದ ಡಿಕೆಶಿ​​; ರಾಹುಲ್​ ಗಾಂಧಿ ಭೇಟಿಗೇನು ಕಾರಣ?

ರಾಜ್ಯ ಕಾಂಗ್ರೆಸ್​​ನಲ್ಲಿ ಇನ್ನೂ ಕೂಡ ಅಧಿಕಾರ ಹಂಚಿಕೆ  ಸಮರ ತಣ್ಣಗಾಗಿಲ್ಲ. ಈ ಮಧ್ಯೆ ಕರ್ನಾಟಕ ಉಪಮುಖ್ಯಮಂತ್ರಿ…

Team SanjeMugilu

ಸಿಸಿಟಿವಿ ಬಳಸಿ ಭಾರತ ಸೇನೆಯ ಚಲನವಲನದ ಮೇಲೆ ಪಾಕ್‌ ದುಷ್ಟ ಕಣ್ಣು – 11 ಮಂದಿ ಅರೆಸ್ಟ್‌

ನವದೆಹಲಿ: ಇರಾನ್ ರಾಜಧಾನಿ ಟೆಹ್ರಾನ್‌ನ ಸಿಸಿ ಕ್ಯಾಮೆರಾ  ಹ್ಯಾಕ್ ಮಾಡಿ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ…

Team SanjeMugilu

ಕಾರವಾರದ ಹಳಿಯಾಳದಲ್ಲಿ ಟಿಪ್ಪು ಬ್ಯಾನರ್ ಫೈಟ್ – ಅನುಮತಿ ಪಡೆಯದೇ ಕಟ್ಟಿದ್ದಕ್ಕೆ ವಿರೋಧ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ಸಂಬಂಧ ಎರಡು ಕೋಮಿನ…

Team SanjeMugilu

ಸ್ನೇಹಮಯಿ ಕೃಷ್ಣ ಬಂಧನ ದುರಾಡಳಿತಕ್ಕೆ ಸಾಕ್ಷಿ – ಆರ್. ಅಶೋಕ್ ಕಿಡಿ

ಬೆಂಗಳೂರು: ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ  ಬಂಧನಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ…

Team SanjeMugilu

ಪಬ್​, ರೆಸ್ಟೋರೆಂಟ್​​ಗಳ ಮೇಲಷ್ಟೇ ಅಲ್ಲ ಪಿಜಿಗಳ ಮೇಲೂ ಪೊಲೀಸರ ಹದ್ದಿನ ಕಣ್ಣು! ಪಾರ್ಟಿಗೆ ರೂಲ್ಸ್ ಅಪ್ಲೈ

ಬೆಂಗಳೂರು: ಹೊಸ ವರ್ಷಕ್ಕೆ  ಇನ್ನೇನು ಕೆಲವು ದಿನಗಳು ಬಾಕಿ ಇದೆ. ಸಿಲಿಕಾನ್ ಸಿಟಿಯಲ್ಲಿ ನೂತನ ವರ್ಷವನ್ನ…

Team SanjeMugilu

ಮುಂದಿನ ತಿಂಗಳಿಂದಲೇ ಭಾರತ್ ಟ್ಯಾಕ್ಸಿ ಶುರು – ಖಾಸಗಿ ಕ್ಯಾಬ್ ಸೇವೆಗಳ ಕಮಿಷನ್ ಹಾವಳಿಗೆ ಬ್ರೇಕ್!

ಬೆಂಗಳೂರು: ಓಲಾ, ಊಬರ್  ಸೇರಿದಂತೆ ಕೆಲ ಅಗ್ರಿಗೇಟರ್ ಕಂಪನಿಗಳು ಜನರಿಂದ ವಸೂಲಿಗಿಳಿದಿದ್ದವು. ಖಾಸಗಿ ಕ್ಯಾಬ್ ಸೇವೆಗಳ…

Team SanjeMugilu

ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ – ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು

ಮಂಗಳೂರು: ತುಳುನಾಡಿನಲ್ಲಿ ದೈವಾರಾಧಕರು ಹಾಗೂ ಕಾಂತಾರ ಚಾಪ್ಟರ್‌ 1 ಸಿನಿಮಾದ  ನಡುವಿನ ಫೈಟ್ ತಾರಕಕ್ಕೇರಿದೆ. ಇದೀಗ…

Team SanjeMugilu
ಜಾಹೀರಾತು

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ಹತಾಶರಾದ ಆಟೋ ಸಂಘಟನೆಗಳು ಸುಪ್ರೀಂಕದ ತಟ್ಟಲು ಮುಂದಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು…

Team SanjeMugilu