Ad image

ʻಯುದ್ಧವಲ್ಲ, ಪ್ರತೀಕಾರʼ – ಸಿರಿಯಾದಲ್ಲಿ ಐಸಿಸ್‌ ಉಗ್ರರ ವಿರುದ್ಧ ಅಮೆರಿಕ ʻಆಪರೇಷನ್‌ ಹಾಕೈʼ ಶುರು

ವಾಷಿಂಗ್ಟನ್‌: ಇತ್ತೀಚೆಗೆ ನಡೆದ ಐಸಿಸ್‌ ಉುಗ್ರರ ದಾಳಿಯಲ್ಲಿ ಮೂವರು ಅಮೆರಿಕನ್ನರು ಸಾವನ್ನಪ್ಪಿದ ಹಿನ್ನೆಲೆ ಅಮೆರಿಕ ಪ್ರತೀಕಾರಕ್ಕೆ ಮುಂದಾಗಿದೆ. ಸಿರಿಯಾದಲ್ಲಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನ ವಿರುದ್ಧ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿವೆ. ಈ ಕುರಿತು ಮಾಹಿತಿ ನೀಡಿರುವ ಪೆಂಟಗನ್ ಮುಖ್ಯಸ್ಥ ಪೀಟ್ ಹೆಗ್ಸೆತ್ , ʻಐಸಿಸ್‌ ವಿರುದ್ಧ ಆಪರೇಷನ್‌ ಹಾಕೈ ಸ್ಟ್ರೈಕ್‌ʼ  ಶುರುವಾಗಿದೆ ಎಂದು ಘೋಷಿಸಿದ್ದಾರೆ. ಯುದ್ಧವಲ್ಲ, ಪ್ರತೀಕಾರದ ಘೋಷಣೆ ಹೌದು. ಇದೇ ಡಿಸೆಂಬರ್ 13 ರಂದು ಸಿರಿಯಾದ ಪಾಲ್ಮಿರಾದಲ್ಲಿ ದಾಳಿಗೆ ನೇರ ಪ್ರತಿಕ್ರಿಯೆಯಾಗಿ ಅಮೆರಿಕ ಕಾರ್ಯಾಚರಣೆ ನಡೆಸಿದೆ ಎಂದು ಯುಎಸ್‌ ಅಧಿಕಾರಿಗಳು ತಿಳಿಸಿದ್ದಾರೆ.…

Team SanjeMugilu

ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ಮಂಗಳವಾರ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

ಕಲಬುರಗಿ: ಮಳೆಯಿಂದಾಗಿ ಉತ್ತರ ಕರ್ನಾಟಕ  ಭಾಗದಲ್ಲಿ ವಿಪರೀತ ಹಾನಿಯುಂಟಾದ ಹಿನ್ನೆಲೆ ಮಂಗಳವಾರ (ಸೆ.30) ಸಿಎಂ ಸಿದ್ದರಾಮಯ್ಯ  ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಿಂದ ವೈಮಾನಿಕ ಸಮೀಕ್ಷೆ ಆರಂಭಿಸಲಿದ್ದಾರೆ. ವೈಮಾನಿಕ ಸಮೀಕ್ಷೆಯ ನಂತರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಕಲಬುರಗಿಯಲ್ಲಿ ಕಾಗಿಣಾ ನದಿ ಪ್ರವಾಹಕ್ಕೆ ಸೇಡಂ ತಾಲೂಕಿನ ಮಳಖೇಡ ತಾಂಡಾದ ಹಲವು ಮನೆಗಳಿಗೆ ನೀರು ನುಗ್ಗಿದೆ. ಒಂದು ತಿಂಗಳ ಕಂದಮನನ್ನು ಹೊತ್ತು ಎರಡು ದಿನಗಳಿಂದ ಛಾವಣಿ ಮೇಲೆ ತಾಯಿ ಆಶ್ರಯ ಪಡೆದಿದ್ದಾಳೆ. ಜೇವರ್ಗಿ ತಾಲೂಕಿನ ಮಾಹೂರ ಗ್ರಾಮ ನಡುಗಡ್ಡೆಯಾಗಿದೆ. ಶಾಸಕ ಡಾ.ಅಜಯ್…

Team SanjeMugilu

ಕರ್ನಾಟಕದಲ್ಲಿ 30 ಸಾವಿರ ಉದ್ಯೋಗ – ರಾಹುಲ್‌ ಗಾಂಧಿ, ಅಶ್ವಿನಿ ವೈಷ್ಣವ್‌ ಮಧ್ಯೆ ಕ್ರೆಡಿಟ್‌ ವಾರ್‌

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ  ಮತ್ತು ಕೇಂದ್ರ ಎಲೆಕ್ಟ್ರಾನಿಕ್ಸ್‌ ಸಚಿವ ಅಶ್ವಿನಿ ವೈಷ್ಣವ್‌ ಮಧ್ಯೆ ಕರ್ನಾಟಕದಲ್ಲಿ  ಉದ್ಯೋಗ ಸೃಷ್ಟಿ ವಿಚಾರದಲ್ಲಿ ಕ್ರೆಡಿಟ್‌ ವಾರ್‌ ನಡೆದಿದೆ. ಕರ್ನಾಟಕದಲ್ಲಿ ಘಟಕ ತೆರೆದ 8-9 ತಿಂಗಳಲ್ಲಿ 30 ಸಾವಿರ ಮಂದಿಗೆ ತೈವಾನ್‌  ಮೂಲದ ಫಾಕ್ಸ್‌ಕಾನ್‌ ಕಂಪನಿ ಉದ್ಯೋಗ ನೀಡಿದ ಸುದ್ದಿಯನ್ನು ಹಂಚಿಕೊಂಡ ರಾಹುಲ್‌ ಗಾಂಧಿ ಇದು ಕರ್ನಾಟಕ ಮಾದರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಈ ಪೋಸ್ಟ್‌ಗೆ ಅಶ್ವಿನಿ ವೈಷ್ಣವ್‌ ಪ್ರತಿಕ್ರಿಯಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದ ಯಶಸ್ಸನ್ನು ಒಪ್ಪಿಕೊಂಡಿದ್ದಕ್ಕಾಗಿ…

Team SanjeMugilu
- Sponsored -
Ad imageAd image
Weather
22°C
Bengaluru
scattered clouds
22° _ 22°
60%
7 km/h
Mon
21 °C
Tue
31 °C
Wed
32 °C
Thu
34 °C
Fri
34 °C

Follow US

ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

ನವದೆಹಲಿ: ಅಮೆರಿಕದ  ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಮೋದಿ ಸರ್ಕಾರ ಕೃಷಿ ಮತ್ತು ಡೈರಿಯಂತಹ  ಸೂಕ್ಷ್ಮ ವಲಯಗಳ…

Team SanjeMugilu

ಸರ್ಕಾರಿ ಶಾಲೆಗೆ ಬರುವ ಮಕ್ಕಳಿಗೆ ಗುಡ್​ ನ್ಯೂಸ್: ಶಿಕ್ಷಣ ಇಲಾಖೆಯಿಂದ ಭರ್ಜರಿ ಆಫರ್​!

ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ  ಓದುವ ಮಕ್ಕಳಿಗೆ ಮತ್ತೊಂದು ಸಂತಸದ ಸುದ್ದಿ ಬಂದಿದೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ…

Team SanjeMugilu

ಖಮೇನಿ ವಿರುದ್ಧ ಸಿಟ್ಟು – 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ

ಟೆಹರಾನ್‌: ಹಣದುಬ್ಬರ, ಬೆಲೆ ಏರಿಕೆ ವಿರುದ್ಧ ಸಣ್ಣಮಟ್ಟದಲ್ಲಿ ಆರಂಭವಾದ ಪ್ರತಿಭಟನೆ ತೀವ್ರಗೊಂಡಿದ್ದು ಇರಾನ್‌  ಜನರು ಈಗ…

Team SanjeMugilu

ಕುಮಾರಸ್ವಾಮಿ ಹೇಳಿದ್ದು ಸರಿ: ಡಿಕೆಶಿ, ಹೆಚ್‌ಡಿಕೆ ಜಟಾಪಟಿ ನಡುವೆ ಪರಮೇಶ್ವರ್ ಎಂಟ್ರಿ

ಬೆಂಗಳೂರು : ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್…

Team SanjeMugilu

ಉದ್ಯಮಿಯಿಂದ ಲೈಂಗಿಕ ಕಿರುಕುಳ ಕೇಸ್ – ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿ ನಟಿಗೆ ನೋಟಿಸ್

ಬೆಂಗಳೂರು: ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ…

Team SanjeMugilu

ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು

ಬೆಂಗಳೂರು: ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ  ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕಾನೂನು…

Team SanjeMugilu

ಆಂತರಿಕ ಸಂಘರ್ಷ, ಅಧಿಕಾರ ಹಸ್ತಾಂತರ ಚರ್ಚೆ ಮಧ್ಯೆ ರಾಜ್ಯಕ್ಕೆ ಬರಲಿದ್ದಾರೆ ರಾಹುಲ್‌ ಗಾಂಧಿ

ಬೆಂಗಳೂರು: ಆಂತರಿಕ ಸಂಘರ್ಷ, ಒಳಬೇಗುದಿ, ಅಧಿಕಾರ ಹಸ್ತಾಂತರ ಲೆಕ್ಕಾಚಾರ ಮಧ್ಯೆ ನವೆಂಬರ್‌ನಲ್ಲಿ ಕರ್ನಾಟಕಕ್ಕೆ  ರಾಹುಲ್‌ ಗಾಂಧಿ…

Team SanjeMugilu

ಶಿವಮೊಗ್ಗ ಜೈಲು ಸಿಬ್ಬಂದಿಯಿಂದ ದಿಢೀರ್‌ ದಾಳಿ – ಮೊಬೈಲ್, ಸಿಮ್, ಇಯರ್ ಫೋನ್ ಪತ್ತೆ

ಶಿವಮೊಗ್ಗ: ಇಲ್ಲಿನ  ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜೈಲಿನ ಸಿಬ್ಬಂದಿಗಳೇ ಕಾರ್ಯಾಚರಣೆ ನಡೆಸಿ ಅನೇಕ ನಿಷೇಧಿತ ವಸ್ತುಗಳನ್ನು…

Team SanjeMugilu
ಜಾಹೀರಾತು

ಸಿಲಿಕಾನ್‌ ಸಿಟಿ ಮಂದಿಗೆ ಗುಡ್​ನ್ಯೂಸ್; ಸಂಕ್ರಾಂತಿ ಹಬ್ಬಕ್ಕೆ ಸರ್ಕಾರ ದೊಡ್ಡ ಗಿಫ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ  ಮನೆ ಕಟ್ಟೋರಿಗೆ  ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಇನ್ಮುಂದೆ ಸೆಟ್‌‌ಬ್ಯಾಕ್  ಅಂದ್ರೆ ಕಟ್ಟಡದ ಸುತ್ತಲು ಕಡ್ಡಾಯವಾಗಿ ಬಿಡಬೇಕಾದ ಖಾಲಿ ಜಾಗ​​ ಬಿಡದೆ ಮನೆ ನಿರ್ಮಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ವಿನಾಯಿತಿ ನೀಡಿ ನಗರಾಭಿವೃದ್ಧಿ ಇಲಾಖೆ ಮಹತ್ವದ‌ ಆದೇಶ…

Team SanjeMugilu