Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಂಗಳೂರು: ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ವ್ಯಕ್ತಿಯೊಬ್ಬ ಕೂಡಿ ಹಾಕಿದ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೋತಿ ಹೊಸಹಳ್ಳಿಯಲ್ಲಿ ನಡೆದಿದೆ. ಬುಧವಾರ ಸಂಜೆ ಶಿಕ್ಷಕಿ ಸುಶೀಲಮ್ಮ ಅವರು ಸಂದೀಪ್ ಅವರ ಮನೆಗೆ ಆಗಮಿಸಿ, ನಾವು ಗಣತಿಗೆ ಬಂದಿದ್ದೇವೆ. ಆಧಾರ್ ಕಾರ್ಡ್ ಕೊಡಿ ಎಂದು ಕೇಳಿದ್ದರು. ಇದಕ್ಕೆ ಮನೆಯಲ್ಲಿದ್ದವರು, ನೀವು ಯಾವ ಕಂಪನಿಯವರು ಇಲ್ಲಿಗೆ ಏಕೆ ಬಂದಿದ್ದೀರಾ? ನೀವು ನಿಜವಾಗಿಯೂ ಟೀಚರ್ ಅಲ್ಲ ಎಂದು ಗಲಾಟೆ ಮಾಡಿದ್ದಾರೆ. ಕೊನೆಗೆ ಶಿಕ್ಷಕಿಯ ತಾಯಿಯ ಬಳಿಕ ಆಧಾರ್ಕಾರ್ಡ್, ವೋಟರ್ ಕಾರ್ಡ್ ನಂಬರ್ ಪಡೆದಿದ್ದರು. ಈ ಹೊತ್ತಿಗೆ ಟೀ…
ಮಂಗಳೂರು: ತುಳುನಾಡಿನಲ್ಲಿ ದೈವಾರಾಧಕರು ಹಾಗೂ ಕಾಂತಾರ ಚಾಪ್ಟರ್ 1 ಸಿನಿಮಾದ ನಡುವಿನ ಫೈಟ್ ತಾರಕಕ್ಕೇರಿದೆ. ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು ದೈವಸ್ಥಾನದ ಮೆಟ್ಟಿಲೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಂಗಳೂರಿನ ಬಜಪೆ ಸಮೀಪ ಪೆರಾರ ಬ್ರಹ್ಮ ಬಲವಂಡಿ, ಪಿಲಿಚಂಡಿ ದೈವಸ್ಥಾನದಲ್ಲಿ ದೈವನರ್ತಕರು ಹಾಗೂ ದೈವಾರಾಧಕರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾ ಹಾಗೂ ದೈವಾರಾಧನೆಯ ಅಪಹಾಸ್ಯದ ವಿರುದ್ಧ ದೈವಸ್ಥಾನದ ಮೆಟ್ಟಿಲೇರಿದ್ದಾರೆ. ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ, ಗುಳಿಗ, ಪಿಲಿ ದೈವದ ಆವೇಶ ಸೇರಿದಂತೆ ದೈವ ನರ್ತನದ…
ಬೆಂಗಳೂರು: ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಾಡಿನ ಸಾಕ್ಷಿ ಪ್ರಜ್ಞೆಯಂತಿದ್ದ…
ಬೆಂಗಳೂರು: ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ವ್ಯಕ್ತಿಯೊಬ್ಬ ಕೂಡಿ ಹಾಕಿದ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತವರು ಕ್ಷೇತ್ರ ಭಾಲ್ಕಿಯಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು…
ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ವಿಚಾರವಾಗಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎರಡೆರಡು ಕೇಸ್ಗಳು…
ಬೆಂಗಳೂರು: ನಗರದಲ್ಲಿ ಗುಂಡಿಬಿದ್ದ ರಸ್ತೆಗಳಿಂದ ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ…
ನೋಯ್ಡಾ: ಜಾಗತಿಕವಾಗಿ ಅನಿಶ್ಚಿತತೆಯ ಪರಿಸ್ಥಿತಿ ಇದ್ದರೂ ಭಾರತದ ಪ್ರಗತಿಯ ಹಾದಿ ಉತ್ತಮವಾಗಿದೆ ಎಂದು ಪ್ರಧಾನಿ ನರೇಂದ್ರ…
ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದೆ. ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ…
ಕೋಲಾರ: ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕು ಖಾದ್ರಿಪುರ…
ಬೆಂಗಳೂರು: ರಾಜ್ಯದಲ್ಲಿ ಚಳಿ ಅಬ್ಬರಿಸುತ್ತಿದ್ದು, ತರಕಾರಿಗಳ ಮೇಲೆಯೂ ಚಂಡಮಾರುತದ ಎಫೆಕ್ಟ್ ಬೀರಿದೆ. ಇದರಿಂದ ಇಳುವರಿ ಕಡಿಮೆಯಾಗಿದ್ದು,…
ಮಂಗಳೂರು: ಎಸ್ಐಟಿ ಶೋಧ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ…
ಬೆಂಗಳೂರು: ಬಿಜೆಪಿ ಅವರಿಂದ ಮತಗಳ್ಳತನ ಆಗುತ್ತಿದೆ ಎಂದು ನಾವು ಹೇಳಿದ್ವಿ. ಈಗ ಸಾರ್ವಜನಿಕವಾಗಿ ಮಾಹಿತಿ ಬರುತ್ತಿದೆ. ಒಂದು ವೋಟು ಡಿಲೀಟ್ ಮಾಡೋಕೆ 80 ರೂ. ತೆಗೆದುಕೊಂಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಆಳಂದ ಫೈಲ್ಸ್ ಬಗ್ಗೆ…
Sign in to your account
