Hot News
ಕನ್ನಡ ಸಂಜೆ ದಿನಪತ್ರಿಕೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸೂಳೆ ಮುರ್ಕಿ ಕ್ರಾಸ್ ಬಳಿ ಅಪಘಾತದಲ್ಲಿ ಸಿದ್ದಾಪುರ ಮೂಲದ ಮಂಜುನಾಥ ಮತ್ತು ಚಂದ್ರಶೇಖರ್ ಎಂಬ ಮೀನಿನ ವ್ಯಾಪಾರಿಗಳ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆಕಸ್ಮಿಕ ಅಪಘಾತ, ಹಣಕ್ಕಾಗಿ ನಡೆದ ಕೊಲೆ ಎಂಬುದು ಸಾಬೀತಾಗಿದೆ. ಹಣಕ್ಕಾಗಿ ಜೊತೆಗಿದ್ದವರನ್ನೇ ಕೊಲೆ ಮಾಡಿದ ಪಾಪಿ ಪ್ರಮೋದ್ ನಾಯ್ಕ ಎಂಬಾತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಜನವರಿ 7 ರಂದು ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಬೆಂಕಿ ಗಾಹುತಿಯಾದ ಕಾರಿನಲ್ಲಿ ಎರಡು ಮೃತ ದೇಹಗಳು ಕಾರಿನೊಂದಿಗೆ ಸುಟ್ಟ ರೀತಿಯಲ್ಲಿ ಪತ್ತೆ ಆಗಿತ್ತು.…
ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಕಂಡು ಕೇಳರಿಯದ ರೀತಿ ಮಳೆ ಬೀಳುತ್ತಿದ್ದರೂ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿಸಿ ಪಾಟೀಲ್ ಕಿಡಿಕಾರಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲೂ ಮಳೆ ಜಾಸ್ತಿ ಬಂದಿತ್ತು. ಮಳೆಗೆ ಹೆಸರು ಬೆಳೆ, ಮೆಕ್ಕೆಜೋಳ ನಾಶವಾಗಿದೆ. ತಹಶೀಲ್ದಾರರಿಗೆ ಲಿಮಿಟ್ ಏರಿಯಾ ಸರ್ವೇ ಮಾಡಿ ಅಂತ ಸರ್ಕಾರದಿಂದ ಸೂಚನೆ ಬಂದಿದೆ ಅಂತ ಹೇಳಲಾಗ್ತಿದೆ. ಸರ್ಕಾರ ಹೀಗೆ ಮಾಡಬಾರದು. ಎಲ್ಲಿ ಮಳೆ ಹಾನಿಯಾಗಿದೆ ಅಲ್ಲಿ ಸರ್ವೆ ಮಾಡಬೇಕು ಎಂದು…
ನವದೆಹಲಿ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೆಹಲಿ ಬಾಬಾ ಎಂದೇ ಖ್ಯಾತಿಯಾಗಿದ್ದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾಮಿ ಪಾರ್ಥಸಾರಥಿ, ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್-ರಿಸರ್ಚ್ ಕಾಲೇಜು ನಡೆಸುತ್ತಿರುವ ಸ್ವಾಮೀಜಿ ಸ್ಕಾಲರ್ಶಿಪ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ವಿಚಾರಣೆಯ ವೇಳೆ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನಲ್ಲಿ ಇಡಬ್ಲ್ಯೂಎಸ್ ವಿದ್ಯಾರ್ಥಿವೇತನ ಪಡೆಯುತ್ತಿದ್ದ 32 ವಿದ್ಯಾರ್ಥಿನಿಯರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.…
ಬೆಂಗಳೂರು: ಹೈಕಮಾಂಡ್ ಹೇಳಿದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ…
ಇಂದು ಕರ್ನಾಟಕದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಡಗರ ಸಂಭ್ರಮ ಮನೆ ಮಾಡಿದೆ. ಆದರೆ ನಾಡಹಬ್ಬದಂದೆ (ನವೆಂಬರ್ 1,…
ಬೀದರ್: ಸಚಿವ ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಕೇಂದ್ರ ಸಚಿವ ಭಗವಂತ ಖೂಬಾಗೆ ಎರಡು ನೋಟಿಸ್…
ಭೋಪಾಲ್: ಬಿಜೆಪಿ , ವಿಹೆಚ್ಪಿ ಮತ್ತು ವಿದ್ಯಾ ಭಾರತದಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಇವ್ಯಾವುವು ಆರ್ಎಸ್ಎಸ್…
ಮಂಡ್ಯ: ಹಳೆ ವೈಷಮ್ಯಕ್ಕೆ ಕಲ್ಲಿನಿಂದ ಕಾಲು ಜಜ್ಜಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಂಧಿಸಿದಂತೆ ಪೊಲೀಸರು 11…
ಬೆಂಗಳೂರು: ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆಯೋ, ಸಚಿವ ಸಂಪುಟ ಪುನಾರಚನೆಯಾಗಲಿದೆಯೋ? ಏನಾಗಲಿದೆ ಎಂಬ ಅಂದಾಜು ಯಾರಿಗೂ ಸಿಗುತ್ತಿಲ್ಲ.…
ನವದೆಹಲಿ: ಎಐ ಸೃಷ್ಟಿದ ಫೋಟೋ, ವಿಡಿಯೋಗಳು ಥೇಟ್ ನೈಜ ವ್ಯಕ್ತಿ ಮತ್ತು ಸ್ಥಳದ್ದೇ ಎನಿಸುವಂತಿರುತ್ತವೆ. ಯಾವುದು…
ಥಿಂಪು: ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟದ ಹಿಂದಿರುವ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ…
ಬೆಂಗಳೂರು: ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದೆ. ಬೀದರ್, ಕಲಬುರಗಿ, ರಾಯಚೂರು,…
ಮುಂಬೈ: ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿ ಭಾರತ ಹೊಮ್ಮಿದೆ. ಫೈನಲ್ನಲ್ಲಿ ಆಫ್ರಿಕಾ ವಿರುದ್ಧ 52 ರನ್ಗಳ ಜಯ ಸಾಧಿಸಿದ ಮೊದಲ ಬಾರಿಗೆ ವಿಶ್ವಕಪ್ಗೆ ಮುತ್ತಿಕ್ಕಿದೆ. ಮೊದಲು ಬ್ಯಾಟ್ ಬೀಸಿದ ಭಾರತ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298…
Sign in to your account
