Hot News
ಕನ್ನಡ ಸಂಜೆ ದಿನಪತ್ರಿಕೆ
ರಾಜ್ಯ ಕಾಂಗ್ರೆಸ್ನಲ್ಲಿ ಇನ್ನೂ ಕೂಡ ಅಧಿಕಾರ ಹಂಚಿಕೆ ಸಮರ ತಣ್ಣಗಾಗಿಲ್ಲ. ಈ ಮಧ್ಯೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ರಾಜ್ಯ ರಾಜಧಾನಿಯಲ್ಲಿ ಮುಖ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ. ಇಂದು ದೆಹಲಿಗೆ ತೆರಳಿರುವ ಡಿ.ಕೆ ಶಿವಕುಮಾರ್ ಒಂದು ದಿನದ ಭೇಟಿಯಲ್ಲಿ ರಾಜಕೀಯ ಮತ್ತು ಅಭಿವೃದ್ಧಿ ವಿಷಯಗಳನ್ನು ಚರ್ಚಿಸಲಿದ್ದಾರೆ. ಜೊತೆಗೆ ಮೊನ್ನೆ ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಾಗಲು ಮಾತುಕತೆ ನಡೆದಿದ್ದು,…
ತುಮಕೂರು/ ದಾವಣಗೆರೆ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಗೆ ಸಿದ್ದಗಂಗಾ ಮಠದಿಂದ ಸುಮಾರು 100 ವಿಶೇಷ ವಿಭೂತಿ ಗಟ್ಟಿಯನ್ನು ರವಾನಿಸಲಾಗಿದೆ. ಮಠಾಧ್ಯಕ್ಷ ಸಿದ್ದಲಿಂಗಾ ಸ್ವಾಮಿಜಿಗಳು ತಮ್ಮ ವಾಹನದಲ್ಲೇ ದಾವಣಗೆರೆಯತ್ತ ವಿಶೇಷ ವಿಭೂತಿ ಗಟ್ಟಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಗಳು, ಶಿವಶಂಕರಪ್ಪನವರು ನಮ್ಮ ಸಮಾಜದ ಮುಖಂಡರು. ಸುಧೀರ್ಘ ಸಾಮಾಜಿಕ ಶೈಕ್ಷಣಿಕ ರಾಜಕೀಯ ಸೇವೆ ಕೈಗೊಂಡವರು. ಇಡೀ ನಾಡಿಗೆ, ಜಗತ್ತಿಗೆ ಶಾಮನೂರು ಶಿವಶಂಕರಪ್ಪ ಪರಿಚಯವಾಗಿದ್ದಾರೆ. ವಾಣಿಜ್ಯ ನಗರಿ ದಾವಣಗೆರೆಯನ್ನು ಶೈಕ್ಷಣಿಕ ನಗರಿಯಾಗಿಯೂ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ. ಒಂದೇ ಪಕ್ಷದಲ್ಲಿ ಇದ್ದು…
ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಂತಾಗಿದ್ದರೂ, ಅವರ ಸಮಸ್ಯೆಗಳಿಗೆ ಇನ್ನೂ ತಾರ್ಕಿಕ ಅಂತ್ಯ ದೊರೆತಿಲ್ಲ. ಹತ್ತು ವರ್ಷಗಳ ಬಳಿಕವೂ ರೈತರು ಮತ್ತೆ ಬೀದಿಗಿಳಿಯುವ ಪರಿಸ್ಥಿತಿ ತಪ್ಪದು ಎನ್ನುವುದು ಖಚಿತ. ಕಬ್ಬು ಬೆಳೆಗಾರರ ಸಮಸ್ಯೆಗಳು ಅಸಾಧ್ಯವಾದವುಗಳಲ್ಲ. ಅವು ಕ್ಷಣಾರ್ಧದಲ್ಲೇ ಬಗೆಹರಿಯಬಹುದಾದವು. ಆದರೆ ಇಂದಿನ ಸ್ಥಿತಿಯಲ್ಲಿ ಅದು ಸಾಧ್ಯವಾಗದ ಮಾತಾಗಿದೆ. ಏಕೆಂದರೆ ಎಲ್ಲ ಸಕ್ಕರೆ ಕಾರ್ಖಾನೆಗಳೂ ರಾಜಕಾರಣಿಗಳ ಕಪಿಮುಷ್ಟಿಯಲ್ಲಿ ಸಿಲುಕಿವೆ. ರೈತರಿಗೆ ಎಫ್ಆರ್ಪಿ ದರ ನೀಡಿದರೂ, ನಿಜವಾದ ಲಾಭ ಕಾರ್ಖಾನೆ ಮಾಲೀಕರಿಗೇ ಸೇರುತ್ತದೆ. ಈ ಅನ್ಯಾಯಕ್ಕೆ ತಾರ್ಕಿಕ ಅಂತ್ಯವೇ ಇಲ್ಲವೆ? ಇದೆ. ಅದು ತುಂಬಾ…
ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ಪೊಲೀಸರೇ ಅಪರಾಧಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ರೂ. ದರೋಡೆ…
ಉಡುಪಿ: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ್ದ ಗಂಭೀರ ಪ್ರಕರಣದಲ್ಲಿ ಉಡುಪಿ ಜಿಲ್ಲೆಯ…
ದುಬೈ: ಆರಂಭದಲ್ಲಿ ವಿಕೆಟ್ ಕಳೆದುಕೊಂಡಿದ್ದರೂ ತಿಲಕ್ ವರ್ಮಾ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಏಷ್ಯಾಕಪ್ ಫೈನಲ್ನಲ್ಲಿ ಪಾಕಿಸ್ತಾನವನ್ನು…
ಕೊಪ್ಪಳ: ತುಂಗಭದ್ರಾ ಜಲಾಶಯ 4 ಜಿಲ್ಲೆಯ ಜನರ ದಾಹ ನೀಗಿಸುವ, ಅನ್ನದಾತರ ಬದುಕನ್ನು ಹಸಿರಾಗಿಸುವ ಒಡಲು.…
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ಕೃಷ್ಣನೂರಿಗೆ ಆಗಮಿಸಿದ್ದು, ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಕರಾವಳಿ…
ಮೈಸೂರು: ನೀರಾವರಿ ಇಲಾಖೆ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕ್ಲಾಸ್ ತೆಗೆದು ಕೊಂಡಿದ್ದಾರೆ. ಫೋನಿನಲ್ಲೇ…
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಆರಂಭದಲ್ಲಿ ಜಾಮೀನು ಪಡೆದು ಹಾಯಾಗಿ…
ಮೈಸೂರು: ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ ಮತ್ತು ಮಂಡಿ ಪೊಲೀಸರು ಭರ್ಜರಿ…
ಬೆಂಗಳೂರು: ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ ಸುಳ್ಳು…
ದೇವನಹಳ್ಳಿ: ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆಯೊಬ್ಬಳ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ವಿರುದ್ಧ ಆರೋಪ ಕೇಳಿಬಂದಿದ್ದು,…
Sign in to your account
