Ad image

ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ – ನ.25 ಕ್ಕೆ ಮೋದಿ ಧ್ವಜಾರೋಹಣ

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ  ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ  ಅವರು ರಾಮಮಂದಿರದ ಮೇಲ್ಭಾಗದಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಧಾರ್ಮಿಕ ಸಮಿತಿಯ ಸದಸ್ಯರ ಮಹತ್ವದ ಸಭೆ ಜಾನಕಿ ಘಾಟ್‌ನ ವೈದೇಹಿ ಭವನದಲ್ಲಿ ನಡೆಯಿತು. ನವೆಂಬರ್ 25 ರಂದು ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದ ರೂಪುರೇಷೆಯನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಧಾರ್ಮಿಕ ಸಮಿತಿಯ ಸದಸ್ಯ ಗೋಪಾಲ್ ರಾವ್ ಹೇಳಿದರು.  191 ಅಡಿ ಎತ್ತರದ ರಾಮಮಂದಿರದ…

Team SanjeMugilu

ಇಂದು ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ; ಆದರೆ ಈ ಜಿಲ್ಲೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗು

ಇಂದು ಕರ್ನಾಟಕದೆಲ್ಲೆಡೆ ಕನ್ನಡ ರಾಜ್ಯೋತ್ಸವದ  ಸಡಗರ ಸಂಭ್ರಮ ಮನೆ ಮಾಡಿದೆ. ಆದರೆ ನಾಡಹಬ್ಬದಂದೆ (ನವೆಂಬರ್ 1, 2025) ಕಲಬುರಗಿಯಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ರಾಜ್ಯೋತ್ಸವದ ಹಬ್ಬದ ದಿನದಂದೇ ಪ್ರತ್ಯೆಕ ರಾಜ್ಯದ ಕೂಗು ಕೇಳಿಬಂದಿದೆ. ಅಲ್ಲದೇ ನಾಡಹಬ್ಬದ ದಿನದಂದೆ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಈ ಘಟನೆ ನಡೆದಿದೆ. ಕಲಬುರಗಿಯಲ್ಲಿ ನಾಡಹಬ್ಬ ಕನ್ನಡ ರಾಜ್ಯೋತ್ಸವದಂದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಆಗ್ರಹದ ಕೂಗು ಮೊಳಗಿತು. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ…

Team SanjeMugilu

ನಮ್ಮ ಮೆಟ್ರೋ ಮೂಲಕ ಆಸ್ಪತ್ರೆ ತಲುಪಿತು ಶ್ವಾಸಕೋಶ! ಜೀವ ಉಳಿಸಲು ನೆರವಾದ ಬಿಎಂಆರ್‌ಸಿಎಲ್‌

ಬೆಂಗಳೂರು: ನಗರದ ವೈದ್ಯಕೀಯ ಕ್ಷೇತ್ರ ಮತ್ತೊಮ್ಮೆ ಅಪರೂಪದ ಕಾರ್ಯಕ್ಕೆ ಸಾಕ್ಷಿಯಾಗಿದೆ. ಗುರುವಾರ ಬೆಳಿಗ್ಗೆ  ನಡೆದ ಈ ವಿಶಿಷ್ಟ ಕಾರ್ಯಾಚರಣೆಯಲ್ಲಿ, ನಾರಾಯಣ ಹೆಲ್ತ್ ಆಸ್ಪತ್ರೆ ಹಾಗೂ ಬೆಂಗಳೂರು ಮೆಟ್ರೋ ರೈಲ ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಸಂಯುಕ್ತ ಸಹಯೋಗದೊಂದಿಗೆ, ದಾನಿಯೊಬ್ಬರ ಶ್ವಾಸಕೋಶವನ್ನು ಯಶವಂತಪುರದಿಂದ ನಾರಾಯಣ ಹೆಲ್ತ್‌ಸಿಟಿಗೆ ಕೇವಲ 61 ನಿಮಿಷಗಳಲ್ಲಿ ತಲುಪಿಸಲಾಯಿತು. ಸಮಯದೊಂದಿಗೆ ಜೀವವೂ ಉಳಿಯಿತು.! ಸುಮಾರು 30 ರಿಂದ 33 ಕಿಲೋಮೀಟರ್ ದೂರದ ಈ ಪ್ರಯಾಣ ಸಾಮಾನ್ಯವಾಗಿ ರಸ್ತೆ ಸಂಚಾರದ ಕಾರಣದಿಂದ ಎರಡು ಗಂಟೆಗೂ ಹೆಚ್ಚಿನ ಕಾಲ ತೆಗೆದುಕೊಳ್ಳುತ್ತದೆ. ಆದರೆ, ಈ ಬಾರಿ ಮೆಟ್ರೋ ಮಾರ್ಗದ…

Team SanjeMugilu
- Sponsored -
Ad imageAd image
Weather
20°C
Bengaluru
clear sky
20° _ 20°
77%
3 km/h
Sun
31 °C
Mon
32 °C
Tue
33 °C
Wed
30 °C
Thu
23 °C

Follow US

ಎಟಿಎಂಗೆ ಹಾಕಲು ಕೊಟ್ಟಿದ್ದ 1 ಕೋಟಿ ರೂ.ಗೂ ಅಧಿಕ ಹಣದೊಂದಿಗೆ ಸಿಬ್ಬಂದಿಯೇ ಪರಾರಿ!

ಬೆಂಗಳೂರು: ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ…

Team SanjeMugilu

ಟ್ರಾಫಿಕ್‌ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್‌ ಖರ್ಗೆ ವ್ಯಾಖ್ಯಾನ

ಬೆಂಗಳೂರು: ಟ್ರಾಫಿಕ್‌ ಸಮಸ್ಯೆ  ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ ಎಂದು ಐಟಿ ಬಿಟಿ ಸಚಿವ…

Team SanjeMugilu

ಬೆಂಗಳೂರು ಏರ್​ಪೋರ್ಟ್​ನಲ್ಲಿ ಫ್ಲೈಟ್​ಗಳು ಕ್ಯಾನ್ಸಲ್​, ತುಂಬಿ ತುಳುಕಿದೆ ನಿಲ್ದಾಣ, ಪ್ರಯಾಣಿಕರ ಆಕ್ರೋಶ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಇಂಡಿಗೋ ಏರ್​ಲೈನ್ಸ್ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ದಿಢೀರ್​…

Team SanjeMugilu

ಆರೇ ವರ್ಷಕ್ಕೇ ಕಲಬುರಗಿ ಬೆಂಗಳೂರು ವಿಮಾನ ಸಂಚಾರ ಬಂದ್‌! ಸ್ತಬ್ಧವಾಯ್ತು ಕಲಬುರಗಿ ವಿಮಾನ ನಿಲ್ದಾಣ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎಂದು ಕರೆಯಸಿಕೊಳ್ಳುವ ಜಿಲ್ಲೆ ಕಲಬುರಗಿ . ಇದೀಗ ಕಲಬುರಗಿಯ…

Team SanjeMugilu

ಬೆಂಗಳೂರಿನ 500 ಕಿ.ಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ

ಬೆಂಗಳೂರು: ನಗರದ 500 ಕಿಮೀ ರಸ್ತೆಗಳಿಗೆ ವೈಟ್ ಟಾಪಿಂಗ್‌  ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ…

Team SanjeMugilu

ಕದ್ದು-ಮುಚ್ಚಿ ಮಾತಾಡಿಲ್ಲ ಅಂತಿದ್ದಾರೆ ಡಿಕೆಶಿ; ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ಹಾಗೂ ಪವರ್​ ಶೇರಿಂಗ್​ ಚರ್ಚೆ ಮತ್ತೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ …

Team SanjeMugilu

ಪ್ರಯಾಣಿಕರಿಗೆ ಶಾಕ್ ಕೊಟ್ಟ ಕೆಎಸ್​ಆರ್​ಟಿಸಿ: ಇಂದಿನಿಂದಲೇ ಈ ದರ ಹೆಚ್ಚಳ

ಬೆಂಗಳೂರು: ಪ್ರಯಾಣಿಕರ ಮೇಲಿನ ದರ ಏರಿಕೆ ಭಾರ ಹೆಚ್ಚುತ್ತಿರುವ ನಡುವೆಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

Team SanjeMugilu

ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಜಾತಿಗಣತಿ ಶುರು: ಹಲವಡೆ ಸಿಗದ ಕಿಟ್, ಸರ್ವರ್ ಸಮಸ್ಯೆ

ಬೆಂಗಳೂರು: ಎಡುವಟ್ಟು, ಗೊಂದಲದ ಮಧ್ಯೆಯೇ ಕರ್ನಾಟಕದಲ್ಲಿ ಶುರುವಾಗಿರುವ ಜಾತಿಗಣತಿಗೆ  ಹಲವೆಡೆ ವಿಘ್ನ ಎದುರಾಗಿದೆ. ಬಹುತೇಕ ಕಡೆ…

Team SanjeMugilu
ಜಾಹೀರಾತು

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

ಬೆಂಗಳೂರು: ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Niramala Sitharaman) ಅವರು  ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ…

Team SanjeMugilu