Ad image

ಸಿದ್ದರಾಮೇಶ್ವರ ಮಹಾಸಂಸ್ಥಾನದ ಸ್ವಾಮೀಜಿಗಳ ಮೇಲೆ ಹಲ್ಲೆ: ಆರೋಪಿ ಅರೆಸ್ಟ್​​

ತುಮಕೂರು: ಸಿದ್ಧರಾಮೇಶ್ವರ ದೇವಾಲಯದ ಗೋಪುರ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಗೋಡೆಕೆರೆಯ ಸಿದ್ದರಾಮೇಶ್ವರ ಮಹಾಸಂಸ್ಥಾನದ ಮಠಾಧಿಪತಿಗಳ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೃತ್ಯುಂಜಯ ಸ್ವಾಮೀಜಿಗಳ ಮೇಲೆ ದಾಳಿ ಸಂಬಂಧ ಸ್ಥಳೀಯ ಹಾಗೂ ಮಠದಲ್ಲಿ ಸ್ವಾಮೀಜಿಗಳ ಜೊತೆ ಓಡಾಡಿಕೊಂಡಿದ್ದ ಸಿದ್ಧರಾಮಯ್ಯ ಎಂಬಾತನನ್ನು ಬಂಧಿಸಲಾಗಿದೆ. ಫೆಬ್ರವರಿ 11ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಿಗ್ಗೆ ಸುಮಾರು 5.30ರ ಹೊತ್ತಿಗೆ ಮೃತ್ಯುಂಜಯ ಸ್ವಾಮೀಜಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಸಿದ್ಧರಾಮಯ್ಯ, ನೀನು ಸಿದ್ಧರಾಮೇಶ್ವರ ದೇವಾಲಯದ ಗೋಪುರ ಮಾಡಲು ಬೀಡುತ್ತಿಲ್ಲ. ಗೋಪುರ ಮಾಡಲು…

Team SanjeMugilu

ಸೈನಿಕರಿನ್ನು ಫೇಸ್‌ಬುಕ್‌, ಇನ್‌ಸ್ಟಾ ನೋಡಬಹುದು, ಲೈಕ್‌ ಮಾಡುವಂತಿಲ್ಲ!

ನವದೆಹಲಿ: ಸಾಮಾಜಿಕ ಮಾಧ್ಯಮಗಳ ಬಳಕೆಗೆ ಸಂಬಂಧಿಸಿದಂತೆ ಸೇನೆ ಹೊಸ ನೀತಿಯನ್ನು ಬಿಡುಗಡೆ ಮಾಡಿದೆ. ಈ ನೀತಿಯನ್ವಯ ಸೈನಿಕರು ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸಬಹುದು. ಆದರೆ ಯಾವುದೇ ಲೈಕ್‌ ಮತ್ತು ಕಮೆಂಟ್‌ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಸಾಮಾಜಿಕ ಮಾಧ್ಯಮಗಳ ಬಳಕೆಗೆ ಸಂಬಂಧಿಸಿದಂತೆ ಸೇನೆ ತನ್ನ ನೀತಿಯಲ್ಲಿ ಗಮನಾರ್ಹ ಬದಲಾವಣೆ ಮಾಡಿದೆ. ಸೈನಿಕರು ಸ್ವಯಂ ಜಾಗೃತಿ ಮತ್ತು ಮಾಹಿತಿ ಸಂಗ್ರಹಣೆ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿರುವ ವಿಷಯವನ್ನು ವೀಕ್ಷಿಸಲು ಮತ್ತು ಮೇಲ್ವಿಚಾರಣೆ ಮಾಡಲು ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನಕಲಿ ಅಥವಾ ದಾರಿತಪ್ಪಿಸುವ ಪೋಸ್ಟ್‌ಗಳು ಕಂಡು ಬಂದಲ್ಲಿ ಅದನ್ನು…

Team SanjeMugilu

ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ವಿಷಪ್ರಾಶನ ಮಾಡಿಸಿರುವ ಶಂಕೆ

ತುಮಕೂರು: ಒಂದು ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿ 30 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವುದು ಆತಂಕ ಮೂಡಿಸಿತ್ತು. ಇದೀಗ ತುಮಕೂರಿನಲ್ಲಿಯೂ ಅಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕೇವಲ ಎರಡು ದಿನಗಳಲ್ಲಿ 11 ಮಂಗಗಳು ನಿಗೂಢವಾಗಿ ಮೃತಪಟ್ಟಿದ್ದು, ವಿಷಪ್ರಾಶನವಾಗಿರುವ ಶಂಕೆ ವ್ಯಕ್ತವಾಗಿದೆ. ಮಂಗಗಳು ಯಾವುದೇ ಸೋಂಕಿನಿಂದ ಮೃತಪಟ್ಟಿಲ್ಲವೆಂಬುದು ದೃಢ ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಲ್ಲಿ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಒಂದರ ನಂತರ ಮತ್ತೊಂದರಂತೆ ಮಂಗಗಳ…

Team SanjeMugilu
- Sponsored -
Ad imageAd image

ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದ್ರೆ ಅಂಗಡಿ ಲೈಸೆನ್ಸ್ ರದ್ದು: ಈಶ್ವರ್ ಖಂಡ್ರೆ

ಬೆಂಗಳೂರು: ದೀಪಾವಳಿ  ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ…

Team SanjeMugilu

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿ  ಬಸ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೆಚ್ಚಿನ ಅಪಘಾತಗಳು ಬಿಎಂಟಿಸಿ…

Team SanjeMugilu

ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ  ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಶರ್ಮಿಳಾ…

Team SanjeMugilu

ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

ವಾಷಿಂಗ್ಟನ್‌: ಮಿಲಿಟರಿ ಕಾರ್ಯಾಚರಣೆ ಸಮಯದಲ್ಲಿ ಇರಾನ್‌ನ ನಾಯಕತ್ವದ ವ್ಯಕ್ತಿಗಳನ್ನ ಗುರಿಯಾಗಿಸುತ್ತಿದ್ದೇವೆ. ಹೀಗಾಗಿ ಅಮೆರಿಕ ಈಗ ಅತ್ಯಂತ…

Team SanjeMugilu

ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಬೆಂಗಳೂರು: ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ತಂದು ಕೊಟ್ಟ ಆಟೋ ಡ್ರೈವರ್ ಕೆಲಸಕ್ಕೆ ಎಲ್ಲೆಡೆ…

Team SanjeMugilu

3 ಕೋಟಿಯ ಜಾಗಕ್ಕಾಗಿ ಹರಿಯಿತು ನೆತ್ತರು – ರಿಯಲ್ ಎಸ್ಟೇಟ್ ಉದ್ಯಮಿಯಿಂದ ಯುವಕನ ಹತ್ಯೆ

ತುಮಕೂರು: 3 ಕೋಟಿ ಮೌಲ್ಯದ ಜಾಗದ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ರಿಯಲ್ ಎಸ್ಟೇಟ್…

Team SanjeMugilu

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಅಪ್ರಾಪ್ತ ಸಾವು!

ಬೆಂಗಳೂರು: ನಗರದ ಸಂಸ್ಥೆಯೊಂದು ಅಪ್ರಾಪ್ತ ಬಾಲಕರಿಗೆ ಮದ್ಯ ಕುಡಿಸಿದ್ದು, ಅಪ್ರಾಪ್ತನೊಬ್ಬ ತನ್ನ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ…

Team SanjeMugilu

ನೋಟಿನ ಮಳೆ ಸುರಿಸುತ್ತೇವೆಂದು ಜನರಿಗೆ ಉಂಡೆನಾಮ

ಬೆಂಗಳೂರು: ಹಣದ ಮಳೆ ಸುರಿಸುತ್ತೇವೆ ಎಂದು ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡುತ್ತಿದ್ದ ಗ್ಯಾಂಗನ್ನು…

Team SanjeMugilu
ಜಾಹೀರಾತು

KSDL | ಸರ್ಕಾರಕ್ಕೆ ದಾಖಲೆಯ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು  2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌  ಮತ್ತು ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ…

Team SanjeMugilu