Hot News
ಕನ್ನಡ ಸಂಜೆ ದಿನಪತ್ರಿಕೆ
ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಕೈದಿಯನ್ನ ಭೇಟಿಯಾಗಲು ಬಂದಿದ್ದ ವೇಳೆ ಪ್ಯಾಂಟ್ ಒಳಗಡೆ ಗಾಂಜಾ ಬಚ್ಚಿಟ್ಟುಕೊಂಡು ಸಾಗಿಸಲು ಯತ್ನಿಸಿದ ಘಟನೆ ನಿನ್ನೆ ಸಂಜೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ. ಬಂಧಿತರನ್ನ ಮಹಮ್ಮದ್ ಅಕ್ಬರ್ ಅಲಿಯಾಸ್ ಕಣ್ಣಪ್ಪ (22), ಮದರಿ ಪಾಳ್ಯ ಅಲಿಯಾಸ್ ಅಜ್ಗರ್ ಅಲಿ ಅಲಿಯಾಸ್ ಅಜ್ಜು (21) ಎಂದು ಗುರುತಿಸಲಾಗಿದೆ. ಜ.5 ರ (ಸೋಮವಾರ) ಸಂಜೆ ಕೇಂದ್ರ ಕಾರಾಗೃಹದಲ್ಲಿ ಕೈದಿಯನ್ನು ಭೇಟಿಯಾಗಲು ಈ ಇಬ್ಬರು ಆಗಮಿಸಿದ್ದರು. ಈ ವೇಳೆ ಜೈಲು ಅಧಿಕಾರಿಗಳು ರೂಢಿಯಂತೆ ತಪಾಸಣೆ…
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿಗೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸಿಎಂ ಮನೆಯಲ್ಲಿ ಕೂತು ಡಿಸಿಗಳಿಗೆ ಹೇಳಿದ್ರೆ ಕೆಲಸ ಮಾಡ್ತಾರಾ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹೆಚ್ಡಿಕೆ ಮಾತನಾಡಿ, ರಾಜ್ಯ ಸರ್ಕಾರದ ಆಡಳಿತ ಲೋಪಗಳ ಬಗ್ಗೆ ಚರ್ಚೆ ಮಾಡಲು ಸುದ್ದಿಗೋಷ್ಠಿ ಕರೆದಿದ್ದೇನೆ. ಉತ್ತರ ಭಾರತದಲ್ಲಿ ಪ್ರವಾಹ ಪರಿಸ್ಥಿತಿ ನೋಡಿದ್ದೀರಿ. ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆ ಪ್ರಾರಂಭವಾಯ್ತು. ಹಲವಾರು ಜಲಾಶಯಗಳು ನಿರೀಕ್ಷೆಗೂ ಮೀರಿ ತುಂಬಿವೆ. ರೈತರು ಸೇರಿ ಎಲ್ಲರೂ ಸಂತೋಷದಲ್ಲಿದ್ದರು.…
ಬೆಂಗಳೂರು: ಕರ್ನೂಲ್ ಬಸ್ ಬೆಂಕಿ ದುರಂತದ ಘಟನೆಯ ನಂತರ ರಾಜ್ಯ ಸರ್ಕಾರ ಎಚ್ಚರಿಕೆಯಾಗಿ ನಗರದಲ್ಲಿ ದಿಢೀರ್ ಸಾರಿಗೆ ಪರಿಶೀಲನೆ ಕಾರ್ಯಾಚರಣೆ ನಡೆಸಿದೆ. ಶುಕ್ರವಾರ ಬೆಳಿಗ್ಗೆ ಆರಂಭವಾದ ಕಾರ್ಯಾಚರಣೆ ಬೆಳಿಗ್ಗೆ 4ರಿಂದ 10.30 ರವರೆಗೆ ಬೆಳಗಿನಲ್ಲಿ ನಡೆಯಿತು. ಹೆಚ್ಚುವರಿ ಸಾರಿಗೆ ಆಯುಕ್ತ ಓಂಕಾರೇಶ್ವರಿ ನೇತೃತ್ವದಲ್ಲಿ, ಜಂಟಿ ಆಯುಕ್ತರಾದ ಶೋಭಾ ಮತ್ತು ಗಾಯತ್ರಿ ನಗರ ಹೊರವಲಯದಲ್ಲಿ ತಪಾಸಣೆ ನಡೆಸಿದರು. ಈ ವೇಳೆ ನಿಯಮ ಉಲ್ಲಂಘನೆಯ ಆರೋಪದ ಮೇಲೆ 25ಕ್ಕೂ ಹೆಚ್ಚು ಖಾಸಗಿ ಬಸ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪರಿಶೀಲನೆ ನಡೆಸಿದ ವಾಹನಗಳು ತಮಿಳುನಾಡು, ಕೇರಳ, ನಾಗಾಲ್ಯಾಂಡ್ ಮತ್ತು ಅರುಣಾಚಲ…
ಬೆಂಗಳೂರು: ನರೇಗಾದಡಿ ವಿನೂತನ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗರಿಗೆ ದೊಡ್ಡ ಸವಾಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ…
ಬೆಂಗಳೂರು: ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಇತ್ತೀಗಷ್ಟೇ ಬೆಂಗಳೂರು ಘನ…
ಬೆಂಗಳೂರು: ದೆಹಲಿಯಲ್ಲಿ ಕಾರು ಸ್ಫೋಟದ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬಿಗ್ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್…
ಬೆಂಗಳೂರು: ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಇತ್ಯಾದಿ ಹೆಸರಿನಲ್ಲಿ ಹಣ ಎಗರಿಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ.…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಸಿದ್ಧತೆಗಳು ವೇಗ ಪಡೆದುಕೊಂಡಿವೆ. ಸರ್ಕಾರ ಈಗಾಗಲೇ ಚುನಾವಣಾ…
ಬೆಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ತಾಯಿ, ಆರ್ಎಸ್ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಈ…
ಯಾದಗಿರಿ: ಗದಗದ ಐತಿಹಾಸಿಕ ಲಕ್ಕುಂಡಿಯಲ್ಲಿ ಕಳೆದ 8 ದಿನಗಳಿಂದ ಉತ್ಖನನ ನಡೆಯುತ್ತಿದೆ. ಇದೀಗ ಅದೇ ರೀತಿ…
ಬೆಂಗಳೂರು: ಅನ್ಯ ಕೋಮಿನ ಯುವಕನೊಬ್ಬ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹಗಳನ್ನು ಎಳೆದಾಡಿ, ಚಪ್ಪಲಿಯಿಂದ…
ಬೆಂಗಳೂರು, ಅಕ್ಟೋಬರ್ 31: ನೆರೆ ರಾಜ್ಯಗಳಿಗೆ ಮೊಂತಾ ಚಂಡಮಾರುತ ಅಪ್ಪಳಿಸಿರುವ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳು…
ನೋಯ್ಡಾ: ಜಾಗತಿಕವಾಗಿ ಅನಿಶ್ಚಿತತೆಯ ಪರಿಸ್ಥಿತಿ ಇದ್ದರೂ ಭಾರತದ ಪ್ರಗತಿಯ ಹಾದಿ ಉತ್ತಮವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದರು. ಇಲ್ಲಿ ಇಂದು ಉತ್ತರಪ್ರದೇಶ ಅಂತರರಾಷ್ಟ್ರೀಯ ವ್ಯಾಪಾರ ಪ್ರದರ್ಶನ (ಯುಪಿಐಟಿಎಸ್) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ನರೇಂದ್ರ ಮೋದಿ ಅವರು ತಮ್ಮ ಸರ್ಕಾರ…
Sign in to your account
