Hot News
ಕನ್ನಡ ಸಂಜೆ ದಿನಪತ್ರಿಕೆ
ನವದೆಹಲಿ: ಇರಾನ್ – ಅಮೆರಿಕ – ಇಸ್ರೇಲ್ ದಾಳಿ-ಪ್ರತಿದಾಳಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಈ ದಾಳಿಯ ನಂತರ ಭಾರತದಲ್ಲಿ ಸಂಭಾವ್ಯ ಹಿಂಸಾಚಾರದ ಬಗ್ಗೆ ಕೇಂದ್ರ ಗೃಹಸಚಿವಾಲಯ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಪತ್ರ ಬರೆದಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆ.28 ರಂದು ಕಳುಹಿಸಲಾದ ಸುತ್ತೋಲೆಯಲ್ಲಿ, ದೇಶದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ. ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಜಾಗರೂಕತೆಯಿಂದ ಇರಬೇಕು. ಅಶಾಂತಿಯನ್ನ ಪ್ರಚೋದಿಸುವ ಇರಾನ್ ಪರ ಮೂಲಭೂತ ಪ್ರಚಾರಕರನ್ನ ಪತ್ತೆ ಮಾಡಬೇಕು ಎಂದು ಪತ್ರದಲ್ಲಿ ತಿಳಿಸಿರುವುದಾಗಿ ವರದಿಗಳು ತಿಳಿಸಿವೆ. ಇರಾನ್ ಪರವಾದ ಮೂಲಭೂತ…
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 15ರಂದು ಮಹಾಶಿವರಾತ್ರಿ ಹಬ್ಬದ ಹಿನ್ನೆಲೆ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನ ನಿಷೇಧಿಸಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಫೆಬ್ರವರಿ 15ರಂದು ಮಾಂಸ ಮಾರಾಟ ನಿಷಿದ್ಧ ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಬಿದ್ದಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದಾರೆ. ಹಬ್ಬದ ದಿನದಂದು ಪ್ರಾಣಿ ವಧೆ ಹಾಗೂ…
ಬಳ್ಳಾರಿ: ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಅಂತ್ಯ ಸಂಸ್ಕಾರದ ಬಗ್ಗೆ ಇದೀಗ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ರಾಜಶೇಖರ ಮೃತದೇಹ ಸುಟ್ಟು ಹಾಕಿದ್ದಾರೆ ಎಂದಿರುವ ಶ್ರೀರಾಮುಲು ಹೆಚ್ಚುವರಿ ಎಸ್ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಜನವರಿ 1ರಂದು ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಜನಾರ್ದನರೆಡ್ಡಿ ಮನೆ ಮುಂದೆ, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ದೊಡ್ಡ ಗಲಭೆ ನಡೆದಿತ್ತು. ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಮಧ್ಯಾಹ್ನ1 ರಿಂದ 18ರ ಶುಭ…
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ (ಫೆ.16) 5 ದಿನಗಳ ಕಾಲ ಎಐ ಇಂಪ್ಯಾಕ್ಟ್ ಶೃಂಗಸಭೆ ನಡೆಯಲಿದೆ.…
ಮೈಸೂರು: ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ಯದುವೀರ್ ಒಡೆಯರ್ ಅರಮನೆ ಆವರಣದಲ್ಲಿರುವ ಭುವನೇಶ್ವರಿ…
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ನಮ್ಮ ಪ್ರಧಾನಿ ಮೋದಿ ಭೇಟಿ ನೀಡಿದ ಕ್ಷಣ ನಿಜಕ್ಕೂ ಐತಿಹಾಸಿಕವಾಗಿತ್ತು.…
ಬೆಳಗಾವಿ: ಬಸವ ವಸತಿ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ…
ಬೆಂಗಳೂರು: EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿ ವಂಚನೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.…
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ವಿರುದ್ದ ಫೋಕ್ಸೋ ಕೇಸ್ ನ ವಾದ-ಪ್ರತಿವಾದ ಕೋರ್ಟ್ ನಲ್ಲಿ…
ಬೆಂಗಳೂರು: ನಗರದ ವೈದ್ಯಕೀಯ ಕ್ಷೇತ್ರ ಮತ್ತೊಮ್ಮೆ ಅಪರೂಪದ ಕಾರ್ಯಕ್ಕೆ ಸಾಕ್ಷಿಯಾಗಿದೆ. ಗುರುವಾರ ಬೆಳಿಗ್ಗೆ ನಡೆದ ಈ…
ದಕ್ಷಿಣ ಕನ್ನಡ: ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ,…
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಹರಿದುಬಂದಿದೆ. ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ದೇಗುಲಕ್ಕೆ 69 ಕೋಟಿ ರೂ. ಆದಾಯ…
Sign in to your account
