Hot News
ಕನ್ನಡ ಸಂಜೆ ದಿನಪತ್ರಿಕೆ
ಬೆಳಗಾವಿ: ನಮ್ಮ ಸಮಿತಿ ಸದಸ್ಯರ ಸಂಖ್ಯೆ ಒಂಬತ್ತಾಗುತ್ತೋ? ಹನ್ನೊಂದಾಗುತ್ತೋ? ಹದಿನೈದಾಗುತ್ತೋ ನೋಡೋಣ. ಮೇಲೆ ಕುಳಿತವನು ಆಟ ಆಡಿಸ್ತಾನೆ. ನಾವೆಲ್ಲ ಗೊಂಬೆಗಳು, ಹೇಳಿದಂತೆ ಆಟ ಆಡುತ್ತೇವೆ ಎಂದು ಮಾಜಿ ಡಿಸಿಎಂ, ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ದಿನದಿಂದ ದಿನಕ್ಕೂ ರೋಚಕತೆ ಪಡೆಯುತ್ತಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಖಾಡದಲ್ಲಿ ಈಗಾಗಲೇ ಕತ್ತಿ ಜಾರಕಿಹೊಳಿ, ಹಾಗೂ ಹುಕ್ಕೇರಿ, ಜೊಲ್ಲೆ ಮನೆತನಗಳಿದ್ದು ಈಗ ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಅಥಣಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಮಾಜಿ…
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಗದ್ದಲ ಮುಂದುವರೆದಿದೆ. ಈ ಗದ್ದಲ ತೀವ್ರವಾಗಿರುವ ಸಮಯದಲ್ಲೇ ಸಿಎಂ ಬಣದ ಶಾಸಕರು ವಿದೇಶ ಪ್ರವಾಸಕ್ಕೆ ತಯಾರಿ ನಡೆಸುತ್ತಿದ್ದಾರೆ. ಸುಮಾರು 27 ಜನ ಕಾಂಗ್ರೆಸ್ ಶಾಸಕರು ಫೆಬ್ರವರಿ 16ರಿಂದ ಮಾರ್ಚ್ 7ರವರೆಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ಗೆ ಪ್ರವಾಸಕ್ಕೆ ಸಿದ್ಧರಾಗುತ್ತಿದ್ದಾರೆ. ಮತ್ತು ಇನ್ನೊಂದೆಡೆ ಡಿಕೆಶಿ ಬಣ ಇದಕ್ಕೆ ಕೌಂಟರ್ ನೀಡಲು ರೆಸಾರ್ಟ್ ಪಾಲಿಟಿಕ್ಸ್ಗೆ ಪ್ಲಾನ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಬಣದಿಂದ ಹೊರಡುತ್ತಿರುವ ಈ ಪ್ರವಾಸ ಪಶುಸಂಗೋಪನೆ ಅಧ್ಯಯನ ಪ್ರವಾಸ ಎಂದು ಹೇಳಲಾಗಿದ್ದು, ಸಚಿವ…
ಮಂಡ್ಯ: ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕೆಆರ್ಎಸ್ ಡ್ಯಾಂ ಸಂಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಹಿನ್ನೆಲೆ ಯಾವುದೇ ಕ್ಷಣದಲ್ಲಾದರು ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯನ್ನು ನೀಡಿದೆ. ಸದ್ಯ ಕೆಆರ್ಎಸ್ ಡ್ಯಾಂನ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ ಇದ್ದು, 25 ಸಾವಿರ ಕ್ಯೂಸೆಕ್ನ್ನು ಸದ್ಯ…
ನವದೆಹಲಿ: ಸಾಹಿತಿ, ಅಕ್ಷರ ಮಾಂತ್ರಿಕ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.…
ಬೆಂಗಳೂರು: ಜಿಎಸ್ಟಿ ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ…
ಬೆಂಗಳೂರು: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ , ಜಿಬಿಎ…
ಬೆಂಗಳೂರು: ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ್ದ ಪ್ರಕರಣವನ್ನು…
ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವಿರುವ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ಜನವರಿ…
ಕಾರವಾರ: ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಹೊನ್ನಾವರದ ಮಂಕಿಯಲ್ಲಿ ನಡೆದಿದೆ. ಮೃತರನ್ನು ಮದನ್…
ನವದೆಹಲಿ: ದೆಹಲಿ ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟ ಬೆನ್ನಲ್ಲೇ ಒಂದೊಂದೇ ಅಂಶಗಳು ಬಹಿರಂಗವಾಗುತ್ತಿದೆ.…
ಹಾಸನ: ಜಿಲ್ಲಾ ಉಸ್ತುವಾರಿ ಸಚಿವರ ಕೃಷ್ಣಭೈರೇಗೌಡರ ಸಭೆ ವೇಳೆ ಮಾಜಿ ಜಿ.ಪಂ.ಸದಸ್ಯ ಡಿ.ಸಿ ಸಣ್ಣಸ್ವಾಮಿ ಹಾಗೂ…
ಬೆಂಗಳೂರು : ಕೆಲ ದಿನಗಳ ಹಿಂದಷ್ಟೇ ಸದಾಶಿವನಗರದ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಜೆಪಿ ಸಂಸದ…
ಕಲಬುರಗಿ: ರೈತನ ಕಬ್ಬಿಗೆ ದರ ನಿಗದಿಗೆ ಒಪ್ಪಿಗೆ ಸೂಚಿಸಿದ್ದ ಸಕ್ಕರೆ ಕಾರ್ಖಾನೆಗಳು ಇದೀಗ ಯೂಟರ್ನ್ ಹೊಡೆಯುವ ಮೂಲಕ ಕೊಟ್ಟ ಮಾತು ತಪ್ಪಿವೆ. ಮಾತು ತಪ್ಪಿದ ಸಕ್ಕರೆ ಕಾರ್ಖಾನೆ ಮತ್ತೊಂದೆಡೆ ರೈತ ವಿರೋಧಿ ಸರ್ಕಾರದ ವಿರುದ್ಧ ರೈತರು ಬಿದಿಗಿಳಿದು ಹೋರಾಟ ನಡೆಸಿ ಸರ್ಕಾರದ…
Sign in to your account
