Ad image

RSS ಚಟುವಟಿಕೆಗಳಲ್ಲಿ ಭಾಗಿಯಾಗುವ ಸರ್ಕಾರಿ ನೌಕರರ ವಿರುದ್ಧ ಕ್ರಮ?

ಬೆಂಗಳೂರು: ಆರ್​ಎಸ್​ಎಸ್​ಗೆ ಅಂಕುಶ ಹಾಕುವ ಬಗ್ಗೆ ರಾಜ್ಯ ಕಾಂಗ್ರೆಸ್ ಚರ್ಚೆ ನಡೆಸುತ್ತಿದೆ. RSS ಚಟುವಟಿಕೆಗಳನ್ನ ನಿಷೇಧ ಮಾಡುವಂತೆ ಸಚಿವ ಪ್ರಿಯಾಂಕ್​ ಖರ್ಗೆ  ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ರು. ಇದೇ ವೇಳೆ ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗುವ ಸರ್ಕಾರಿ ನೌಕರರ  ವಿರುದ್ದ ಕ್ರಮಕೈಗೊಳ್ಳುವಂತೆ ಪ್ರಿಯಾಂಕ್​ ಖರ್ಗೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. ನೌಕರರ ವಿರುದ್ದ ಶಿಸ್ತುಕ್ರಮ ಕೆಲವೆಡೆ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆ‌ಗಳಲ್ಲಿ ಭಾಗಿ ಹಿನ್ನೆಲೆ ಸರ್ಕಾರಿ‌ ನೌಕರರು ಆರ್‌ಎಸ್‌ಎಸ್, ಇತರೆ ಸಂಘಸಂಸ್ಥೆಗಳ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ನಿಷೇಧಿಸಿ. ಇದನ್ನ ಉಲ್ಲಂಘಿಸುವ ಅಧಿಕಾರಿ, ನೌಕರರ ವಿರುದ್ದ…

Team SanjeMugilu

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

ಬೆಂಗಳೂರು: ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Niramala Sitharaman) ಅವರು  ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ ಎನ್‌ಡಿಆರ್‌ಎಫ್ ನೆರೆ ಪರಿಹಾರ ಕೋರಿ ರಾಜ್ಯದಿಂದ ಪತ್ರ ಬರೆಯಲು…

Team SanjeMugilu

ನಾನೂ ಯಾಕೆ ಸಿಎಂ ಆಗಬಾರದು? ಅಧಿಕಾರ ಹಂಚಿಕೆ ಚರ್ಚೆ ಹೊತ್ತಲ್ಲೇ ಗೃಹ ಸಚಿವ ಜಿ ಪರಮೇಶ್ವರ ಪ್ರಶ್ನೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್  ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಕೂಗು ಮತ್ತೆ ಕೇಳಿ ಬರಲಾರಂಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ಜೊತೆ ಇಂದು ಡಿನ್ನರ್ ಮೀಟಿಂಗ್ ನಡೆಸಲಿದ್ದಾರೆ. ಮತ್ತೊಂದೆಡೆ, ಕೆಲವು ದಿನಗಳ ಹಿಂದಷ್ಟೇ, ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಶಾಸಕ ಇಕ್ಬಾಲ್ ಅಹ್ಮದ್ ಹೇಳಿದ್ದರು. ಇದೀಗ ಗೃಹ ಸಚಿವ ಡಾ. ಜಿ ಪರಮೇಶ್ವರ್ , ನಾನು ಕೂಡ ಮುಖ್ಯಮಂತ್ರಿ ಆಗುವ ಬಯಕೆ ಹೊಂದಿದ್ದೇನೆ. ಯಾಕೆ ಆಗಬಾರದು ಎಂದು ಪ್ರಶ್ನಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಸಚಿವ ಸಂಪುಟ…

Team SanjeMugilu
- Sponsored -
Ad imageAd image

ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ  ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಮಾಜಿ ಡಿಸಿಎಂ…

Team SanjeMugilu

ದಾವಣಗೆರೆ ದಕ್ಷಿಣ ಉಪಚುನಾವಣೆ ಕಾವು – ಟಿಕೆಟ್‌ಗಾಗಿ ಕಮಲ ಪಾಳಯದಲ್ಲಿ ಫೈಟ್

ದಾವಣಗೆರೆ: ದಾವಣಗೆರೆಯಲ್ಲಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ  ಈ…

Team SanjeMugilu

ಡ್ರಗ್ ಮಾಫಿಯಾ ವಿರುದ್ಧ ಬೆಂಗಳೂರು ಪೊಲೀಸರ ಸತತ ದಾಳಿ: 11 ತಿಂಗಳಲ್ಲಿ 146 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ಪ್ರತೀ ವರ್ಷದಂತೆ ಈ ವರ್ಷವೂ ಬೆಂಗಳೂರು ಪೊಲೀಸರು ಡ್ರಗ್ ಮಾಫಿಯಾ ವಿರುದ್ಧ ಭರ್ಜರಿ ಬೇಟೆ…

Team SanjeMugilu

ಪಕ್ಷ‌ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ…

Team SanjeMugilu

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ: ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್‌ ಹೇಳಿದಾಗ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ…

Team SanjeMugilu

ಹೊಸ ಆಟೋ ಮೀಟರ್‌ಗೆ ಚಾಲಕರು ಹಿಂದೇಟು: ಆಡಳಿತದ ವೈಫಲ್ಯವೇ ಕಾರಣ?

ಬೆಂಗಳೂರು: ನಗರದಲ್ಲಿ ಆಟೋ ರಿಕ್ಷಾಗಳಿಗೆ ಪರಿಷ್ಕೃತ ದರ ಜಾರಿಯಲ್ಲಿದ್ದರೂ, ಮೀಟರ್ ಅಳವಡಿಸದೇ ಸಂಚರಿಸುವ ಆಟೋಗಳೇ ಹೆಚ್ಚಾಗಿವೆ.…

Team SanjeMugilu

ನಾಯಕತ್ವ ಬದಲಾವಣೆ ಜಟಾಪಟಿ ಸಂಕ್ರಾಂತಿ ಬಳಿಕ ಮತ್ತಷ್ಟು ಚುರುಕು? ಸಿಕ್ತು ಮಹತ್ವದ ಸುಳಿವು

ಬೆಂಗಳೂರು: ಸಂಕ್ರಾಂತಿ  ಸಮೀಪಿಸುತ್ತಿದ್ದಂತೆಯೇ ಕರ್ನಾಟಕ ಕಾಂಗ್ರೆಸ್​ನಲ್ಲಿ ಸಣ್ಣ ತರಂಗ ಶುರುವಾದಂತೆ ಕಾಣಿಸುತ್ತಿದೆ. ಇದಕ್ಕೆ ಉದಾಹರಣೆ ಎಂದರೆ,…

Team SanjeMugilu

ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್ ಆಪ್ತನಿಂದ ಜಾತಿ ಅಸ್ತ್ರ

ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದಿದ್ದ ಡೊನಾಲ್ಡ್ ಟ್ರಂಪ್ ವ್ಯಾಪಾರ ಸಲಹೆಗಾರ ಪೀಟರ್…

Team SanjeMugilu
ಜಾಹೀರಾತು

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ (ಫೆ.16) 5 ದಿನಗಳ ಕಾಲ ಎಐ ಇಂಪ್ಯಾಕ್ಟ್ ಶೃಂಗಸಭೆ  ನಡೆಯಲಿದೆ. ವಿಶ್ವದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಯುಗದಲ್ಲಿ ಐಐ ಕುರಿತ ಮೊದಲ ಶೃಂಗ ಸಮ್ಮೇಳನ ಇದಾಗಿದೆ. ಎಐ ಕುರಿತು ಅರಿವು ಮೂಡಿಸುವ ಜೊತೆಗೆ ಕೃತಕ ಬುದ್ಧಿಮತ್ತೆ (AI)…

Team SanjeMugilu