Hot News
ಕನ್ನಡ ಸಂಜೆ ದಿನಪತ್ರಿಕೆ
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಮೇಲ್ಭಾಗದಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಧಾರ್ಮಿಕ ಸಮಿತಿಯ ಸದಸ್ಯರ ಮಹತ್ವದ ಸಭೆ ಜಾನಕಿ ಘಾಟ್ನ ವೈದೇಹಿ ಭವನದಲ್ಲಿ ನಡೆಯಿತು. ನವೆಂಬರ್ 25 ರಂದು ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದ ರೂಪುರೇಷೆಯನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಧಾರ್ಮಿಕ ಸಮಿತಿಯ ಸದಸ್ಯ ಗೋಪಾಲ್ ರಾವ್ ಹೇಳಿದರು. 191 ಅಡಿ ಎತ್ತರದ ರಾಮಮಂದಿರದ…
ಇಂದು ಕರ್ನಾಟಕದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಡಗರ ಸಂಭ್ರಮ ಮನೆ ಮಾಡಿದೆ. ಆದರೆ ನಾಡಹಬ್ಬದಂದೆ (ನವೆಂಬರ್ 1, 2025) ಕಲಬುರಗಿಯಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ರಾಜ್ಯೋತ್ಸವದ ಹಬ್ಬದ ದಿನದಂದೇ ಪ್ರತ್ಯೆಕ ರಾಜ್ಯದ ಕೂಗು ಕೇಳಿಬಂದಿದೆ. ಅಲ್ಲದೇ ನಾಡಹಬ್ಬದ ದಿನದಂದೆ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಈ ಘಟನೆ ನಡೆದಿದೆ. ಕಲಬುರಗಿಯಲ್ಲಿ ನಾಡಹಬ್ಬ ಕನ್ನಡ ರಾಜ್ಯೋತ್ಸವದಂದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಆಗ್ರಹದ ಕೂಗು ಮೊಳಗಿತು. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ…
ಬೆಂಗಳೂರು: ನಗರದ ವೈದ್ಯಕೀಯ ಕ್ಷೇತ್ರ ಮತ್ತೊಮ್ಮೆ ಅಪರೂಪದ ಕಾರ್ಯಕ್ಕೆ ಸಾಕ್ಷಿಯಾಗಿದೆ. ಗುರುವಾರ ಬೆಳಿಗ್ಗೆ ನಡೆದ ಈ ವಿಶಿಷ್ಟ ಕಾರ್ಯಾಚರಣೆಯಲ್ಲಿ, ನಾರಾಯಣ ಹೆಲ್ತ್ ಆಸ್ಪತ್ರೆ ಹಾಗೂ ಬೆಂಗಳೂರು ಮೆಟ್ರೋ ರೈಲ ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) ಸಂಯುಕ್ತ ಸಹಯೋಗದೊಂದಿಗೆ, ದಾನಿಯೊಬ್ಬರ ಶ್ವಾಸಕೋಶವನ್ನು ಯಶವಂತಪುರದಿಂದ ನಾರಾಯಣ ಹೆಲ್ತ್ಸಿಟಿಗೆ ಕೇವಲ 61 ನಿಮಿಷಗಳಲ್ಲಿ ತಲುಪಿಸಲಾಯಿತು. ಸಮಯದೊಂದಿಗೆ ಜೀವವೂ ಉಳಿಯಿತು.! ಸುಮಾರು 30 ರಿಂದ 33 ಕಿಲೋಮೀಟರ್ ದೂರದ ಈ ಪ್ರಯಾಣ ಸಾಮಾನ್ಯವಾಗಿ ರಸ್ತೆ ಸಂಚಾರದ ಕಾರಣದಿಂದ ಎರಡು ಗಂಟೆಗೂ ಹೆಚ್ಚಿನ ಕಾಲ ತೆಗೆದುಕೊಳ್ಳುತ್ತದೆ. ಆದರೆ, ಈ ಬಾರಿ ಮೆಟ್ರೋ ಮಾರ್ಗದ…
ಬೆಳಗಾವಿ: ಚಳಿಗಾಲದ ಅಧಿವೇಶನದ ಎರಡನೇ ದಿನ ಬೆಳಗಾವಿಯಲ್ಲಿ ಹಲವಾರು ಸಂಘಟನೆಗಳ ಪ್ರತಿಭಟನೆಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ…
ಬೆಂಗಳೂರು: ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ…
ಬೆಂಗಳೂರು: ಟ್ರಾಫಿಕ್ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ ಎಂದು ಐಟಿ ಬಿಟಿ ಸಚಿವ…
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್ಲೈನ್ಸ್ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ದಿಢೀರ್…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎಂದು ಕರೆಯಸಿಕೊಳ್ಳುವ ಜಿಲ್ಲೆ ಕಲಬುರಗಿ . ಇದೀಗ ಕಲಬುರಗಿಯ…
ಬೆಂಗಳೂರು: ನಗರದ 500 ಕಿಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ…
ಬೆಂಗಳೂರು: ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ಹಾಗೂ ಪವರ್ ಶೇರಿಂಗ್ ಚರ್ಚೆ ಮತ್ತೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ …
ಬೆಂಗಳೂರು: ಪ್ರಯಾಣಿಕರ ಮೇಲಿನ ದರ ಏರಿಕೆ ಭಾರ ಹೆಚ್ಚುತ್ತಿರುವ ನಡುವೆಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…
ಬೆಂಗಳೂರು: ಎಡುವಟ್ಟು, ಗೊಂದಲದ ಮಧ್ಯೆಯೇ ಕರ್ನಾಟಕದಲ್ಲಿ ಶುರುವಾಗಿರುವ ಜಾತಿಗಣತಿಗೆ ಹಲವೆಡೆ ವಿಘ್ನ ಎದುರಾಗಿದೆ. ಬಹುತೇಕ ಕಡೆ…
ಬೆಂಗಳೂರು: ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Niramala Sitharaman) ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ…
Sign in to your account
