Ad image

ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್  ಪಕ್ಷದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮೊನ್ನೆಲೆಗೆ ಬಂದಿದೆ. ಈ ಸಂದರ್ಭದಲ್ಲಿಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ನಾಯಕನನ್ನು ತಮ್ಮ ಕಡೆಗೆ ಸೆಳೆಯಲು ಯತ್ನಿಸಿರುವುದು ಬಹಿರಂಗವಾಗಿದೆ. ಶನಿವಾರವಷ್ಟೇ ಡಿಕೆ ಶಿವಕುಮಾರ್ ಮಾಜಿ ಸಚಿವ ಕೆಎನ್ ರಾಜಣ್ಣ ನಿವಾಸಕ್ಕೆ ಹೋಗಿ ಮಾತುಕತೆ ನಡೆಸಿದ್ದರು. ಅದಾದ ನಂತರದ ಬೆಳವಣಿಗೆಯಲ್ಲಿ, ಸೋಮವಾರ ಸಂಜೆ ಡಿಕೆ ಶಿವಕುಮಾರ್ ಜೊತೆ ರಾಜಣ್ಣ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭ ಏನೇನು ಚರ್ಚೆಯಾಗಿದೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ. ರಾಜಣ್ಣ ಬಳಿ ಡಿಕೆ…

Team SanjeMugilu

ಬುರುಡೆ ಗ್ಯಾಂಗ್‌ಗೆ ಫಂಡಿಂಗ್ – 11 ಮಂದಿಗೆ ಎಸ್‌ಐಟಿ ನೋಟಿಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ಚುರುಕುಗೊಳಿಸಿದ್ದಾರೆ. ಇದೀಗ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಬುರುಡೆ ಗ್ಯಾಂಗ್‌ಗೆ ಫಂಡಿಂಗ್ ಮಾಡಿದ್ದ 11 ಮಂದಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೌದು, ಷಡ್ಯಂತ್ರದ ಹಿಂದಿನ ಕಾಣದ ಕೈಗಳ ಬೆನ್ನುಬಿದ್ದ ಎಸ್‌ಐಟಿ, ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದವರ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೇ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಯ ಡಿಟೇಲ್ ಪಡೆದು ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಸೇರಿದಂತೆ 11 ಜನರಿಗೆ…

Team SanjeMugilu

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್ – 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕಾರವಾರ: ಸಾರಿಗೆ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು, ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಗೇರುಸೊಪ್ಪಾದ ಸೂಳೆಮುರ್ಕಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಹಾನಗಲ್‌ನಿಂದ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್  ಸಿದ್ದಾಪುರ ಮಾರ್ಗವಾಗಿ ಹೊನ್ನಾವರದ  ಕಡೆಗೆ ಬರುತ್ತಿತ್ತು. ಘಟ್ಟ ಪ್ರದೇಶದ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯ ಎಡಬದಿಯ ತಗ್ಗು ಪ್ರದೇಶಕ್ಕೆ ಬಿದ್ದಿದೆ. ಅಪಘಾತದಲ್ಲಿ ಬಸ್…

Team SanjeMugilu
- Sponsored -
Ad imageAd image

ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ – ಪುಟಿನ್‌ ಜೊತೆಗಿನ ಸಂವಾದದಲ್ಲಿ ಮೋದಿ ಮಾತು

ನವದೆಹಲಿ: ಭಾರತವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ. ಶಾಂತಿಯಲ್ಲಿ ಭಾರತ ನಂಬಿಕೆಯಿಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಅವರು…

Team SanjeMugilu

ಬಿಡಿಎಗೆ ವ್ಯಾಪಾರ-ಬ್ರೋಕರೇಜ್ ಕಳಂಕ ಬೇಡ:DCM ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಘನತೆ ಮತ್ತು…

Team SanjeMugilu

ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್! ಪ್ರತಿ ಯೂನಿಟ್‌ಗೆ 10 ಪೈಸೆವರೆಗೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ  ಗ್ರಾಹಕರಿಗೆ ಶಾಕ್ ನೀಡಿದೆ.…

Team SanjeMugilu

ಕಾಸರಗೋಡು ಕನ್ನಡಿಗರಿಗೆ ಗುಡ್​ ನ್ಯೂಸ್​; ಕ್ಯಾತೆ ತೆಗೆದ ಕೇರಳ ಸರ್ಕಾರಕ್ಕೆ ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್​!

ಬೆಂಗಳೂರು : ಕಾಸರಗೋಡು  ವಿಚಾರಕ್ಕೆ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ನಡುವೆ ಭಾಷಾ ಸಮರ ಭುಗಿಲೆದ್ದಿದೆ.…

Team SanjeMugilu

ಬೆಂಗಳೂರುವಿಧಾನಸೌಧಕ್ಕಷ್ಟೇ ಪ್ರೀತಿ? ಬೆಳಗಾವಿ ಸುವರ್ಣಸೌಧ ಮರೆತ ಸರ್ಕಾರ!

ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತೀಕವಾಗಬೇಕಾದ ಸುವರ್ಣಸೌಧಕ್ಕೆ ಸರ್ಕಾರದಿಂದ ಸೂಕ್ತ ಪ್ರಾಮುಖ್ಯತೆ ಸಿಗುತ್ತಿಲ್ಲ ಎಂಬ ಗಂಭೀರ…

Team SanjeMugilu

ದಟ್ಟ ಮಂಜು, ತಣ್ಣನೆಯ ಗಾಳಿ; ರಾಜ್ಯದಲ್ಲಿ ಚಳಿ ತೀವ್ರತೆಗೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ರಾಜ್ಯದಲ್ಲಿ  ಚಳಿ ತೀವ್ರತೆ ಮತ್ತಷ್ಟು ಹೆಚ್ಚಾಗಿದ್ದು, ಕಳೆದ ಎರಡು ದಿನಗಳಿಂದ ಕನಿಷ್ಠ ತಾಪಮಾನ ದಾಖಲೆಯ…

Team SanjeMugilu

ಕುಡಿಯಬೇಡ ಅಂದಿದ್ದೇ ತಪ್ಪಾಯ್ತು: ಹೆಂಡತಿ ಜೀವವನ್ನೇ ಬಲಿ ಪಡೆದ ಪಾಪಿ ಪತಿ

ಚಿಕ್ಕಬಳ್ಳಾಪುರ/ಬೆಂಗಳೂರು: ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಬಿಗಿದು ಪಾಪಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ…

Team SanjeMugilu

ನಿಮಗೆ ಊಟ ಹಾಕಲ್ಲ, ಎದ್ದೋಗಿ; ತಿಲಕ ಇಟ್ಟುಕೊಂಡು ಕುಳಿತ ವ್ಯಕ್ತಿಗೆ ಮದುವೆ ಮನೆಯಲ್ಲಿ ಅವಮಾನ

ನೆಲಮಂಗಲ: ತಿಲಕ ಇಟ್ಟುಕೊಂಡು ಬಂದಿದ್ದರಿಂದ ಹಿಂದೂ ವ್ಯಕ್ತಿ ಎಂದು ಗೊತ್ತಾದ ಕಾರಣ, ‘ನಿಮಗೆ ಊಟ ಹಾಕಲ್ಲ,…

Team SanjeMugilu
ಜಾಹೀರಾತು

ಸಿನಿಮಾ ಟಿಕೆಟ್ ಮೇಲೆ ವಿಧಿಸುತ್ತಾ ಶೇಕಡಾ 2ರಷ್ಟು ಸೆಸ್?

ಬೆಂಗಳೂರು: ಜಿಎಸ್‌ಟಿ  ಕಡಿತದಿಂದ ಖುಷಿ ಖುಷಿಯಾಗಿದ್ದ ರಾಜ್ಯದ ಜನರಿಗೆ ಶಾಕ್ ಕೊಡಲು ರಾಜ್ಯ ಸರ್ಕಾರ  ಮುಂದಾಗಿದ್ಯಾ ಎಂಬ ಚರ್ಚೆ ಶುರುವಾಗಿದೆ. ಕಾರಣ ಥಿಯೇಟರ್, ಮಲ್ಟಿಫ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿರಗಳ ಟಿಕೆಟ್ ಮೇಲಿನ ಸೆಸ್ ವಿಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.…

Team SanjeMugilu