Ad image

ಸಿದ್ರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ, ʻಹೌದು ಇಲಿಯಾʼ ಆಗಿದ್ದಾರೆ: ಅಶೋಕ್‌ ಲೇವಡಿ

ಬೆಂಗಳೂರು: ಸಿದ್ದರಾಮಯ್ಯ  ʻಹೌದು ಹುಲಿಯಾʼ ಆಗಿ ಉಳಿದಿಲ್ಲ. ಅವರೀಗ ಹೌದು ಇಲಿಯಾ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸಿಎಂಗೆ ವಿಧಾನಸಭೆಯಲ್ಲಿ ಕಾಲೆಳೆದರು. ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ನಡೆಸಿದ ಆರ್ ಅಶೋಕ್, ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ ಆರೋಪ ಪ್ರಕರಣಗಳನ್ನ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡ್ರು. ಸಿಎಂ ಡಲ್ ಆಗಿದ್ದಾರೆ, ಮೊದಲಿನ ಹಾಗಿಲ್ಲ. ಆಡಳಿತದಲ್ಲಿ ಬಿಗಿ ಇಲ್ಲ. ʻಹೌದು ಹುಲಿಯಾ ಆಗಿ ಅವ್ರು ಉಳಿದಿಲ್ಲ, ಹೌದು ಇಲಿಯಾʼ ಆಗಿದ್ದಾರೆ. ಲೂಟಿಕೋರ ಅಧಿಕಾರಿಗಳ ವಿರುದ್ಧ ಕ್ರಮ ಇಲ್ಲ. ಇಲಾಖೆಗಳಲ್ಲಿ ಲೂಟಿ ನಿಲ್ತಿಲ್ಲ. ಈ ಸರ್ಕಾರ ಭ್ರಷ್ಟಾಚಾರದಲ್ಲಿ…

Team SanjeMugilu

ಶಾಕಿಂಗ್​ ಲೇಆಫ್​​.. ಐಟಿ ಕಂಪನಿಯಿಂದ ಶೇ.40ರಷ್ಟು ಉದ್ಯೋಗಿಗಳಿಗೆ ಗೇಟ್​ಪಾಸ್​​

ಇತ್ತೀಚೆಗೆ ಐಟಿ ಸಿಟಿ ಬೆಂಗಳೂರಿನಲ್ಲಿ ಒಂದು ಶಾಕಿಂಗ್ ಲೇಆಫ್ ನಡೆದಿದ್ದು, ಇದು ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್​ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಬೆಂಗಳೂರು ಮೂಲದ ಒಂದು ಐಟಿ ಸ್ಟಾರ್ಟ್‌ಅಪ್ ಕೇವಲ ಒಂದೇ ದಿನದಲ್ಲಿ ತನ್ನ ಒಟ್ಟು ಉದ್ಯೋಗಿಗಳ ಪೈಕಿ ಬರೋಬ್ಬರಿ 40 ಪರ್ಸೆಂಟ್ ಜನರನ್ನು ಕೆಲಸದಿಂದ ಕಿತ್ತು ಹಾಕಿದೆ. ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ನಡೆದ ಈ ಹಠಾತ್ ಲೇಆಫ್ ಇಡೀ ಟೆಕ್ ಕಮ್ಯುನಿಟಿಯನ್ನೇ ದಿಗ್ಭ್ರಮೆಗೊಳಿಸಿದೆ. ಈ ವಿಷಯವನ್ನ ಚಾರ್ಟರ್ಡ್ ಅಕೌಂಟೆಂಟ್ ಅರ್ಪಿತ್ ಗೋಯಲ್ ಅನ್ನೋರು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ. ಅವರ ಆಪ್ತ ಗೆಳೆಯ ಅದೇ ಸ್ಟಾರ್ಟ್‌ಅಪ್‌ನಲ್ಲಿ…

Team SanjeMugilu

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

ವಾಷಿಂಗ್ಟನ್‌: ಇರಾನ್‌  ಮತ್ತು ಅಮೆರಿಕ  ನಡುವೆ ನಡೆಯುತ್ತಿರುವ ಯುದ್ಧ ಕೊನೆಗೊಳಿಸಲು ಪಾಕಿಸ್ತಾನ  ಮಧ್ಯಸ್ಥಿಕೆ ವಹಿಸುತ್ತಾ ಎಂಬ ಪ್ರಶ್ನೆ ಎದ್ದಿದೆ. ಪಾಕಿಸ್ತಾನದ ಮೂಲಕ ಇರಾನ್‌ ಜೊತೆ ಮಾತುಕತೆ ನಡೆಸಲು ಅಮೆರಿಕ ಮುಂದಾಗಿದೆ. ಈ ವಾರದಲ್ಲೇ ಅಮೆರಿಕ ಮತ್ತು ಇರಾನ್‌ ಹಿರಿಯ ಅಧಿಕಾರಿಗಳ ಮಧ್ಯೆ ಪಾಕಿಸ್ತಾನದಲ್ಲಿ ಮಾತುಕತೆ ನಡೆಯಲಿದೆ ಎಂದು ಇಸ್ರೇಲ್‌ ಮೂಲವನ್ನು ಆಧಾರಿಸಿ ಮಾಧ್ಯಮವೊಂದು ಸುದ್ದಿ ಪ್ರಕಟಿಸಿದೆ. ಮಾತುಕತೆಗಳು ಕಾರ್ಯರೂಪಕ್ಕೆ ಬಂದರೆ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅಮೆರಿಕದ ಪರವಾಗಿ ಹಾಜರಾಗುವ ಸಾಧ್ಯತೆಯಿದೆ. ಪಾಕಿಸ್ತಾನ, ಟರ್ಕಿ ಮತ್ತು ಈಜಿಪ್ಟ್ ಪಶ್ಚಿಮ ಏಷ್ಯಾ ಸಂಘರ್ಷವನ್ನು ಶಮನಗೊಳಿಸಲು ಎರಡೂ ಕಡೆಯವರನ್ನು…

Team SanjeMugilu
- Sponsored -
Ad imageAd image
Weather
26°C
Bengaluru
overcast clouds
26° _ 24°
67%
4 km/h
Sat
34 °C
Sun
36 °C
Mon
37 °C
Tue
37 °C
Wed
27 °C

Follow US

ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ: ಸಿ.ಟಿ ರವಿ

ಬೆಂಗಳೂರು: ಸಮೀಕ್ಷೆಯಲ್ಲಿ  ಪಾಲ್ಗೊಳ್ಳದಿದ್ದರೆ ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು, ಶಿಕ್ಷಕರ ಸಮಸ್ಯೆ…

Team SanjeMugilu

ಕೇಸ್ ಮೇಲೆ ಕೇಸ್ ಹಾಕ್ತಾರೆ, ಬಿಜೆಪಿಯಿಂದ ದ್ವೇಷದ ರಾಜಕಾರಣ; ಕೇಂದ್ರದ ವಿರುದ್ಧ ಸಿಎಂ, ಡಿಸಿಎಂ ಗುಡುಗು

ಬೆಳಗಾವಿ : ನರೇಗಾ ಹೆಸರು ಬದಲಾವಣೆ ಹಾಗೂ ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಸೋನಿಯಾ ಗಾಂಧಿ ಕುಟುಂಬಸ್ಥರ…

Team SanjeMugilu

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

ಬೆಂಗಳೂರು: ಕೇರಳ ವಿಧಾನಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಗುಜರಾತಿಗಳು ಅನಕ್ಷರಸ್ಥರು  ಎಂಬ ತಮ್ಮ ಹೇಳಿಕೆಯ ಬಗ್ಗೆ…

Team SanjeMugilu

2.5 ವರ್ಷ ಅಂತ ಹೇಳೇ ಇಲ್ಲ, 5 ವರ್ಷಕ್ಕೆ ಆಯ್ಕೆ ಆಗಿದ್ದೇನೆ – ಹೈಕಮಾಂಡ್‌ ನನ್ನ ಪರ ಇದೆ: ಸಿದ್ದರಾಮಯ್ಯ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ  ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕುರ್ಚಿ…

Team SanjeMugilu

ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ; ಜನಕ್ಕೆ ಢವಢವ

ಮೈಸೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ‌ ಬರೋಬರಿ 21 ಹುಲಿಗಳು…

Team SanjeMugilu

ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಆರ್ ಅಶೋಕ್ ಪತ್ರ

ಬೆಂಗಳೂರು: ರಾಜ್ಯದಲ್ಲಿ ಕೇವಲ ನಾಲ್ಕೇ ತಿಂಗಳಿನಲ್ಲಿ 979 ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಾಗಿದ್ದು,…

Team SanjeMugilu

ಸಿಡಿದ ರೈತರು – ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ

ಬಾಗಲಕೋಟೆ: ಕಬ್ಬಿನ  ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ,…

Team SanjeMugilu

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

ಉಡುಪಿ: ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ.…

Team SanjeMugilu
ಜಾಹೀರಾತು

ಬೆಂಗಳೂರಿನ ಮಹಿಳೆಯರಿಗೆ ಗುಡ್ ನ್ಯೂಸ್: ರಸ್ತೆಗಿಳಿದ 2000 ‘ಸಖಿ ಆಟೋ’ಗಳು! Whatsappನಲ್ಲೇ ಬುಕ್ಕಿಂಗ್..!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಮಹತ್ವದ ಸೇವೆ ಆರಂಭವಾಗಿದೆ. ಕೇವಲ ಮಹಿಳೆಯರಿಗಾಗಿಯೇ ಇದೀಗ ‘ಸಖಿ ಆಟೋ’  ಸೇವೆ ರಸ್ತೆಗಿಳಿದಿದ್ದು, ಆಟೋಗಳಿಗಾಗಿ ಪರದಾಡುವ ಅಥವಾ ಸುರಕ್ಷತೆಯ ಬಗ್ಗೆ ಚಿಂತಿಸುವ ಮಹಿಳೆಯರಿಗೆ ಇದು ವರದಾನವಾಗಲಿದೆ. ನಗರದಲ್ಲಿ ಈಗಾಗಲೇ 2,000 ಸಖಿ ಆಟೋಗಳು…

Team SanjeMugilu