Hot News
ಕನ್ನಡ ಸಂಜೆ ದಿನಪತ್ರಿಕೆ
ಹಾವೇರಿ: ನಗರ ಪ್ರದೇಶದಲ್ಲಿ ಇತ್ತೀಚೆಗೆ ಬೀದಿ ನಾಯಿ ದಾಳಿಗೆ ಜನರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ರಾಣೇಬೆನ್ನೂರು ನಗರದಲ್ಲಿಯೇ 15ಕ್ಕೂ ಅಧಿಕ ಜನರಿಗೆ ಹುಚ್ಚು ನಾಯಿ ದಾಳಿ ಮಾಡಿ ಗಾಯಗೊಳಿಸಿದೆ. ಬಾಲಕನ ಮೇಲೆ ಡೆಡ್ಲಿ ಅಟ್ಯಾಕ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಬಳಿಕ ಜಿಲ್ಲೆ ಹಾಗೂ ಪಟ್ಟಣಗಳಲ್ಲೂ ನಾಯಿಗಳು ದಾಳಿ ಮಾಡುತ್ತಿವೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದಲ್ಲಿಯೇ 15ಕ್ಕೂ ಅಧಿಕ ಜನರಿಗೆ ಹುಚ್ಚು ನಾಯಿ ದಾಳಿ ಮಾಡಿ ಗಾಯಗೊಳಿಸಿದೆ. ಶ್ವಾನದ ಡೆಡ್ಲಿ ಅಟ್ಯಾಕ್ನಿಂದ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಉಮಾಶಂಕರ್ ಮತ್ತು ಗೌರಿಶಂಕರ…
ಬೆಂಗಳೂರು: ಕಳೆದ 12 ದಿನಗಳಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ತಂತ್ರಜ್ಞಾನ ಆಧಾರಿತ ತ್ವರಿತ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿ ಕಾಣೆಯಾಗಿದ್ದ ಮತ್ತು ನಿರ್ಲಕ್ಷ್ಯವಾಗಿ ಉಳಿದಿದ್ದ ಹಲವು ಮಕ್ಕಳನ್ನು ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ಕುಟುಂಬಗಳಿಗೆ ಸುರಕ್ಷಿತವಾಗಿ ಒಪ್ಪಿಸುವ ಕೆಲಸವನ್ನು ಬೆಂಗಳೂರು ಪೊಲೀಸರು ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಇಲಾಖೆಯೇ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು ಸೇಫ್ ಸಿಟಿ ಯೋಜನೆ ಹಾಗೂ ನಮ್ಮ-112 ತುರ್ತು ವ್ಯವಸ್ಥೆಯ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಜಿಪಿಎಸ್ ಆಧಾರಿತ ಪೇಟ್ರೋಲ್ ವಾಹನಗಳ ನಿಯೋಜನೆ ಹಾಗೂ ನಿಯಂತ್ರಣ ಕೊಠಡಿ ಮತ್ತು…
ನವದೆಹಲಿ: ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾದ ಘಟನೆ ಇಂದು ನಡೆದಿದೆ. ಮಧ್ಯಪ್ರದೇಶದ ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನಾ. ಬಿ ಆರ್ ಗವಾಯಿ ಅವರು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಸಿಟ್ಟಾಗಿ 71 ವರ್ಷದ ಕಿಶೋರ್ ರಾಕೇಶ್ ಶೂ ಎಸೆಯಲು ಮುಂದಾಗಿದ್ದರು. ಕೋರ್ಟ್ ಹಾಲ್ನಲ್ಲಿ ಕಿಶೋರ್ ರಾಕೇಶ್ ಶೂ ತೆಗೆಯುತ್ತಿದ್ದಾಗ ಅಲ್ಲಿದ್ದ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ವಕೀಲರನ್ನು ತಡೆದು ಹೊರಗೆ ಕರೆದುಕೊಂಡು ಹೋಗಿದ್ದಾರೆ.…
ನವದೆಹಲಿ: ಕೆಂಪು ಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಮಾಡಿದ್ದು ಡಾ. ಉಮರ್ ಎನ್ನುವುದು ಅಧಿಕೃತವಾಗಿ…
ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿ ವಿವಾದ ಸೃಷ್ಟಿಸಿದವರಿಗೆ ಇದುವರೆಗೂ ಶಿಕ್ಷೆ ಆಗಿಲ್ಲ. 3 ವರ್ಷಗಳಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್…
ಬೆಳಗಾವಿ: ಇಲ್ಲಿನ ಸುಲೇಗಾಳಿ ಮೀಸಲು ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಜೊಡಾನೆಗಳು ಸಾವನ್ನಪ್ಪಿದ ಘಟನೆ…
ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದೆ. ಡಬ್ಲ್ಯೂಹೆಚ್ಒನಲ್ಲಿ ತನ್ನ ಸದಸ್ಯತ್ವವನ್ನು ಅಮೆರಿಕ ಅಧಿಕೃತವಾಗಿ ರದ್ದುಗೊಳಿಸಿದೆ.…
ಬೆಳಗಾವಿ: ಜಿಲ್ಲೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮಹಾಮೇಳಾವಕ್ಕೆ ಪೊಲೀಸ್…
ಆರ್ ಎಸ್ ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ…
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು 2026ರಲ್ಲಿ ಸ್ಪಷ್ಟವಾಗಿ ಮಾತನಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…
ಬೆಂಗಳೂರು: ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ವ್ಯಕ್ತಿಯೊಬ್ಬ ಕೂಡಿ ಹಾಕಿದ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಬೆಂಗಳೂರು, ಡಿಸೆಂಬರ್ 8: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ ತಿಂಗಳಲ್ಲಿ ನಡೆದ ಆರ್ಸಿಬಿ ವಿಜಯೋತ್ಸವದ ಸಂದರ್ಭದ ಕಾಲ್ತುಳಿತ ದುರಂತದ ನೆನಪು ಇನ್ನೂ ಮಾಸಿಲ್ಲ. ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿ, ಅನೇಕರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಐಪಿಎಲ್ ಮ್ಯಾಚ್ಗಳನ್ನು ಮತ್ತೆ ಇದೇ…
Sign in to your account
